ಒಬ್ಬಳಿಗಾಗಿ ಇಬ್ಬರ ಗಲಾಟೆ: ಪ್ರಿಯತಮೆ-ನಗರಸಭೆ ಸದಸ್ಯನ ಕಿರುಕುಳ… ಚಿಕ್ಕಬಳ್ಳಾಪುರದಲ್ಲಿ ನಡೆಯಿತು ಘೋರ ದುರಂತ
ಚಿಕ್ಕಬಳ್ಳಾಪುರ: ನನ್ನ ಸಾವಿಗೆ ಚಿಕ್ಕಬಳ್ಳಾಪುರ ನಗರಸಭೆ ಸದಸ್ಯ ಅಂಬರೀಷ್ ಕಾರಣ ಎಂದು ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿ ಭಗ್ನಪ್ರೇಮಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಲ್ಐಸಿ ಕಚೇರಿ ಮುಂಭಾಗದ ಮನೆಯಲ್ಲಿ ಸಂಭವಿಸಿದೆ. ಇದಕ್ಕೆ ಪ್ರಿಯತಮೆ ಹಾಗೂ ನಗರಸಭೆ ಸದಸ್ಯನ ಕಿರುಕುಳವೇ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಎಸ್.ಎನ್.ಎನ್.ಆರ್ಟ್ಸ್ ಅಂಗಡಿ ಮಾಲೀಕ ಅಂಗಡಿ ಮಾಲೀಕ ಪ್ರಶಾಂತ (37) ಮೃತ ದುರ್ದೈವಿ. 15ನೇ ವಾರ್ಡ್ನ ನಗರಸಭೆ ಸದಸ್ಯ ಅಂಬರೀಷ್ ಮತ್ತು ಪ್ರಿಯತಮೆ ಸುಮಾ ಆರೋಪಿಗಳು. ತ್ರಿಕೋನ ಪ್ರೇಮದ ಹಿನ್ನೆಲೆಯ … Continue reading ಒಬ್ಬಳಿಗಾಗಿ ಇಬ್ಬರ ಗಲಾಟೆ: ಪ್ರಿಯತಮೆ-ನಗರಸಭೆ ಸದಸ್ಯನ ಕಿರುಕುಳ… ಚಿಕ್ಕಬಳ್ಳಾಪುರದಲ್ಲಿ ನಡೆಯಿತು ಘೋರ ದುರಂತ
Copy and paste this URL into your WordPress site to embed
Copy and paste this code into your site to embed