ತುಮಕೂರು ಜಿಲ್ಲಾ BJP ಮುಖಂಡನ ಕೊಲೆಗೆ ಯತ್ನ: ಇಬ್ಬರು ಇಂಜಿನಿಯರ್ ಸಸ್ಪೆಂಡ್, ತಲೆಮರೆಸಿಕೊಂಡವನಿಗಾಗಿ ಶೋಧ
ತುಮಕೂರು: ಜಿಲ್ಲಾ ಬಿಜೆಪಿ ಮುಖಂಡರೊಬ್ಬರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ ಪ್ರಕರಣ ಸಂಬಂಧ ಲೋಕೋಪಯೋಗಿ ಇಲಾಖೆಯ ಇಬ್ಬರು ಇಂಜಿನಿಯರ್ಗಳನ್ನು ಕೆಲಸದಿಂದ ಅಮಾನುತು ಮಾಡಲಾಗಿದೆ. ತುಮಕೂರು ಲೋಕೋಪಯೋಗಿ ವೃತ್ತದ ಸಹಾಯಕ ಇಂಜಿನಿಯರ್ ಶಂಭುಕುಮಾರ್ ಮತ್ತು ಬೆಂಗಳೂರು ಕೆಆರ್ ವೃತ್ತದ ಲೋಕೋಪಯೋಗಿ ಇಲಾಖೆ ಪಿಆರ್ಎಎಂಸಿ ವಿಭಾಗದ ಇಂಜಿನಿಯರ್ ಎಂ. ಅಶ್ವಿನಿ ಅವರನ್ನು ಅಮಾನತು ಮಾಡಲಾಗಿದೆ. ತುಮಕೂರು ಬಿಜೆಪಿ ಜಿಲ್ಲಾ ಘಟಕದ ಎಸ್ಸಿ ಮೋರ್ಚಾ ಅಧ್ಯಕ್ಷ ಓಂಕಾರೇಶ್ವರ್ ಅವರ ಮೇಲೆ ಕಾರು ಹರಿಸಿ ಕೊಲೆ ಮಾಡಲು ಶಂಭುಕುಮಾರ್, ಅಶ್ವಿನಿ ಮತ್ತು … Continue reading ತುಮಕೂರು ಜಿಲ್ಲಾ BJP ಮುಖಂಡನ ಕೊಲೆಗೆ ಯತ್ನ: ಇಬ್ಬರು ಇಂಜಿನಿಯರ್ ಸಸ್ಪೆಂಡ್, ತಲೆಮರೆಸಿಕೊಂಡವನಿಗಾಗಿ ಶೋಧ
Copy and paste this URL into your WordPress site to embed
Copy and paste this code into your site to embed