ತುಮಕೂರು ಜಿಲ್ಲಾ BJP ಮುಖಂಡನ ಕೊಲೆಗೆ ಯತ್ನ: ಇಬ್ಬರು ಇಂಜಿನಿಯರ್​ ಸಸ್ಪೆಂಡ್​, ತಲೆಮರೆಸಿಕೊಂಡವನಿಗಾಗಿ ಶೋಧ

ತುಮಕೂರು: ಜಿಲ್ಲಾ ಬಿಜೆಪಿ ಮುಖಂಡರೊಬ್ಬರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನ ಪ್ರಕರಣ ಸಂಬಂಧ ಲೋಕೋಪಯೋಗಿ ಇಲಾಖೆಯ ಇಬ್ಬರು ಇಂಜಿನಿಯರ್​ಗಳನ್ನು ಕೆಲಸದಿಂದ ಅಮಾನುತು ಮಾಡಲಾಗಿದೆ. ತುಮಕೂರು ಲೋಕೋಪಯೋಗಿ ವೃತ್ತದ ಸಹಾಯಕ ಇಂಜಿನಿಯರ್ ಶಂಭುಕುಮಾರ್ ಮತ್ತು ಬೆಂಗಳೂರು ಕೆಆರ್ ವೃತ್ತದ ಲೋಕೋಪಯೋಗಿ ಇಲಾಖೆ ಪಿಆರ್​ಎಎಂಸಿ ವಿಭಾಗದ ಇಂಜಿನಿಯರ್ ಎಂ. ಅಶ್ವಿನಿ ಅವರನ್ನು ಅಮಾನತು ಮಾಡಲಾಗಿದೆ. ತುಮಕೂರು ಬಿಜೆಪಿ ಜಿಲ್ಲಾ ಘಟಕದ ಎಸ್​ಸಿ ಮೋರ್ಚಾ ಅಧ್ಯಕ್ಷ ಓಂಕಾರೇಶ್ವರ್ ಅವರ ಮೇಲೆ ಕಾರು ಹರಿಸಿ ಕೊಲೆ ಮಾಡಲು ಶಂಭುಕುಮಾರ್, ಅಶ್ವಿನಿ ಮತ್ತು … Continue reading ತುಮಕೂರು ಜಿಲ್ಲಾ BJP ಮುಖಂಡನ ಕೊಲೆಗೆ ಯತ್ನ: ಇಬ್ಬರು ಇಂಜಿನಿಯರ್​ ಸಸ್ಪೆಂಡ್​, ತಲೆಮರೆಸಿಕೊಂಡವನಿಗಾಗಿ ಶೋಧ