ದಶಕದ ಬಳಿಕ ನೀರಲ್ಲಿ ಮುಳುಗುತ್ತಿದೆ ಕಾರೇಹಳ್ಳಿ ಶ್ರೀ ರಂಗನಾಥಸ್ವಾಮಿ! ಕಣ್ತುಂಬಿಕೊಳ್ಳಲು ಹರಿದು ಬರ್ತಿದೆ ಜನಸಾಗರ

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನಕಣಿವೆ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದು, ದಶಕದ ಬಳಿಕ ಇತಿಹಾಸ ಪ್ರಸಿದ್ಧ ಕಾರೇಹಳ್ಳಿ ಶ್ರೀರಂಗನಾಥಸ್ವಾಮಿ ದೇವಾಲಯ ನೀರಿನಲ್ಲಿ ಮುಳುಗುತ್ತಿದೆ. ಕಾರೇಹಳ್ಳಿ ಶ್ರೀರಂಗನಾಥಸ್ವಾಮಿ ದೇವಾಲಯ ಬೋರನಕಣಿವೆ ಜಲಾಶಯದ ಹಿನ್ನೀರಿನಲ್ಲಿದೆ. ದಶಕದ ಹಿಂದೆ ಸುವರ್ಣಮುಖಿಯಲ್ಲಿ ನೀರು ಹೆಚ್ಚಾಗಿದ್ದಾಗ ಮುಳುಗಿದ್ದ ದೇವಾಲಯ, ಇದೀಗ ಮತ್ತೊಮ್ಮೆ ಮುಳುಗುತ್ತಿದ್ದು ನೋಡಲು ಜನಸಾಗರ ಹರಿದು ಬರುತ್ತಿದೆ. ನೀರನ್ನೂ ಲೆಕ್ಕಿಸದೆ ಭಕ್ತರು ಪೂಜೆ ಸಲ್ಲಿಸುತ್ತಿದ್ದಾರೆ. ಈಗಾಗಲೇ ದೇವಸ್ಥಾನದ ಒಳಗೆ ನೀರು ಬಂದಿದ್ದು, ದೇವರ ಮೂರ್ತಿಯ ಅರ್ಧಭಾಗ ಮುಳುಗಿದೆ. ಮಳೆ ಮುಂದುವರಿದರೆ ಮುಂದಿನ ಒಂದು … Continue reading ದಶಕದ ಬಳಿಕ ನೀರಲ್ಲಿ ಮುಳುಗುತ್ತಿದೆ ಕಾರೇಹಳ್ಳಿ ಶ್ರೀ ರಂಗನಾಥಸ್ವಾಮಿ! ಕಣ್ತುಂಬಿಕೊಳ್ಳಲು ಹರಿದು ಬರ್ತಿದೆ ಜನಸಾಗರ