More

    ಗಣೇಶೋತ್ಸವ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸುತ್ತಲೇ ಪ್ರಾಣ ಬಿಟ್ಟ! ಡಿಜೆ ಸೌಂಡ್ಸ್​ ಎಫೆಕ್ಟ್​ಗೆ ಹೃದಯಾಘಾತ?

    ತುಮಕೂರು: ಗಣೇಶೋತ್ಸವ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸುವಾಗ ವ್ಯಕ್ತಿಯೊಬ್ಬರಿಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಹೆಬ್ಬಾಕ ಗ್ರಾಮದಲ್ಲಿ ನಡೆದಿದೆ.

    ವಿರೂಪಾಕ್ಷ (48) ಮೃತ ದುರ್ದೈವಿ. ಹೆಬ್ಬಾಕ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ನಿಮಜ್ಜನದ ಮೆರವಣಿಗೆ ವೇಳೆ ಶನಿವಾರ ಡಿಜೆ ಸೌಂಡ್ಸ್ ಹಾಕಲಾಗಿತ್ತು. ಸೌಂಡ್​ಗೆ ತಕ್ಕಂತೆ ಮೆರವಣಿಗೆಯಲ್ಲಿ ಜನ ಸಂಭ್ರಮ-ಸಡಗರದೊಂದಿಗೆ ಕುಣಿದು ಕುಪ್ಪಳಿಸುತ್ತಿದ್ದರು. ವಿರೂಪಾಕ್ಷ ಕೂಡ ಕುಣಿಯುತ್ತಿದ್ದರು. ಈ ವೇಳೆ ಕುಸಿದು ಬಿದ್ದ ವಿರೂಪಾಕ್ಷರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಬದುಕಲಿಲ್ಲ.

    ಡಿಜೆ ಸೌಂಡ್ಸ್ ಹೆಚ್ಚಿತ್ತು. ಪರಿಣಾಮ ಹೃದಯಾಘಾತವಾಗಿ ವಿರೂಪಾಕ್ಷ ಮೃತಪಟ್ಟಿರುವ ಶಂಕೆ‌ ವ್ಯಕ್ತವಾಗಿದೆ. ಈ ಸಂಬಂಧ ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹುಳಿಯಾರು ಪೊಲೀಸ್​ ಠಾಣೆಯ ಸುಧಾ ಕೊಲೆ ಕೇಸ್​ಗೆ ಟ್ವಿಸ್ಟ್​: ಸುಪಾರಿ ಕೊಟ್ಟದ್ದು ಅದೇ ಠಾಣೆಯ ಮತ್ತೊಬ್ಬ ಮಹಿಳಾ ಪೇದೆ!

    ‘ಶ್ರೀನಿವಾಸಪುರದ ಮಹಾನಾಯಕ’ನೇ ಸಿದ್ದುಗೆ ಕಿವಿಯೂದಿ ಮೈತ್ರಿ ಸರ್ಕಾರದ ಕತೆ ಮುಗಿಸಿದ್ದು: ಎಚ್​ಡಿಕೆ ವಾಗ್ದಾಳಿ

    ರಾಯಚೂರಲ್ಲಿ ದುರ್ಘಟನೆ: ಸೆಲ್ಫಿ ಹುಚ್ಚಾಟಕ್ಕೆ ಪಿಯು ವಿದ್ಯಾರ್ಥಿಗಳಿಬ್ಬರ ಸಾವು!

    ಹುಳಿಯಾರು ಠಾಣೆ ಮಹಿಳಾ ಪೇದೆ ಕೊಲೆ: ಸ್ನೇಹಿತನ ಜತೆ ಸೇರಿ ಗಂಡನನ್ನು ಕೊಂದಿದ್ದಳಾ ಅಕ್ಕ? ಡೆತ್​ನೋಟಲ್ಲಿದೆ ಆಘಾತಕಾರಿ ವಿಷ್ಯ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts