ತುಮಕೂರಿನ ಮಹಿಳಾ ಪೇದೆ ಹಾಸನದಲ್ಲಿ ಶವವಾಗಿ ಪತ್ತೆ! ಅಕ್ಕನನ್ನೇ ಕೊಂದು ಲಾಡ್ಜ್ನಲ್ಲಿ ದುರಂತ ಅಂತ್ಯ ಕಂಡ ತಮ್ಮ
ತುಮಕೂರು: ನಾಪತ್ತೆಯಾಗಿದ್ದ ಹುಳಿಯಾರು ಪೊಲೀಸ್ ಠಾಣೆ ಮಹಿಳಾ ಪೇದೆ ಎಸ್.ಸುಧಾ(39) ಶವವಾಗಿ ಅರಸೀಕೆರೆ ತಾಲೂಕಿನ ಪೊದೆಯೊಂದರಲ್ಲಿ ಪತ್ತೆಯಾಗಿದ್ದಾರೆ. ಸೆ.13ರಂದು ಸುಧಾ ನಾಪತ್ತೆಯಾಗಿದ್ದರು. ಈ ನಡುವೆ ಇವರ ಚಿಕ್ಕಪ್ಪನ ಮಗ, ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿ ಕೆರೆಸೂರಗೊಂಡನಹಳ್ಳಿಯ ಮಂಜುನಾಥ್(26) ಶಿವಮೊಗ್ಗ ನಗರದ ಲಾಡ್ಜ್ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಇದಕ್ಕೂ ಮುನ್ನ ಅಂದರೆ ಸೆ.13ರಂದು ಸುಧಾ ಮತ್ತು ಮಂಜುನಾಥ್ ಇಬ್ಬರೂ ಚಿಕ್ಕನಾಯಕನಹಳ್ಳಿಯಲ್ಲಿ ಜತೆಯಾಗಿ ಕಾರಿನಲ್ಲಿ ಹೊರಟಿದ್ದರು. ಸಂಜೆ 8.40ರಿಂದ ಇಬ್ಬರ ಫೋನ್ ಸಂಪರ್ಕ ಕಡಿತವಾಗಿತ್ತು. ಸುಧಾ ನಾಪತ್ತೆಯಾಗಿದ್ದಾರೆ ಎಂದು ಹುಳಿಯಾರು ಪೊಲೀಸ್ … Continue reading ತುಮಕೂರಿನ ಮಹಿಳಾ ಪೇದೆ ಹಾಸನದಲ್ಲಿ ಶವವಾಗಿ ಪತ್ತೆ! ಅಕ್ಕನನ್ನೇ ಕೊಂದು ಲಾಡ್ಜ್ನಲ್ಲಿ ದುರಂತ ಅಂತ್ಯ ಕಂಡ ತಮ್ಮ
Copy and paste this URL into your WordPress site to embed
Copy and paste this code into your site to embed