ಟ್ರಿಪ್ ನೆಪದಲ್ಲಿ ಶಾಸಕ ಗೌರಿಶಂಕರ್ ನಾಪತ್ತೆ! ಜೆಡಿಎಸ್​ಗೆ ತಲೆನೋವಾದ ತುಮಕೂರು ಜಿಲ್ಲೆಯ ಶಾಸಕರಿಬ್ಬರ ನಡೆ

ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ಇಂದು ಬೆಳಗ್ಗೆ ಬೆಂಗಳೂರಿನ ವೈಟ್​ಫೀಲ್ಡ್​ನ ವಿವಂತಾ ಹೋಟೆಲ್​ನಲ್ಲಿ ಶಾಸಕರ ಜೊತೆ ಒಂದು ಸುತ್ತಿನ ಸಭೆ ನಡೆಸಿದ್ದಾರೆ. ಮತ್ತೊಂದು ಸುತ್ತಿನ ಸಭೆ ಯಶವಂತಪುರದ ತಾಜ್ ವಿವಂತಾ ಹೋಟೆಲ್​ಗೆ ಶಿಫ್ಟ್​ ಆಗಿದೆ. ಎಲ್ಲರೂ ಕಡ್ಡಾಯವಾಗಿ ಬರಬೇಕು ಎಂಬ ಸೂಚನೆ ಇದೆ. ಆದರೆ ಟ್ರಿಪ್ ನೆಪದಲ್ಲಿ ತುಮಕೂರು ಗ್ರಾಮಾಂತರ ಶಾಸಕ ಶಾಸಕ ಗೌರಿಶಂಕರ್ ನಾಪತ್ತೆಯಾಗಿದ್ದಾರೆ. ಕುಟುಂಬದ‌ ಜೊತೆ ಫಾರಿನ್ ಟ್ರಿಪ್​ನಲ್ಲಿ ಇದ್ದೀನಿ. ಫಾರಿನ್​ನಿಂದ ಇಂದು … Continue reading ಟ್ರಿಪ್ ನೆಪದಲ್ಲಿ ಶಾಸಕ ಗೌರಿಶಂಕರ್ ನಾಪತ್ತೆ! ಜೆಡಿಎಸ್​ಗೆ ತಲೆನೋವಾದ ತುಮಕೂರು ಜಿಲ್ಲೆಯ ಶಾಸಕರಿಬ್ಬರ ನಡೆ