ಟ್ರಿಪ್ ನೆಪದಲ್ಲಿ ಶಾಸಕ ಗೌರಿಶಂಕರ್ ನಾಪತ್ತೆ! ಜೆಡಿಎಸ್ಗೆ ತಲೆನೋವಾದ ತುಮಕೂರು ಜಿಲ್ಲೆಯ ಶಾಸಕರಿಬ್ಬರ ನಡೆ
ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ಇಂದು ಬೆಳಗ್ಗೆ ಬೆಂಗಳೂರಿನ ವೈಟ್ಫೀಲ್ಡ್ನ ವಿವಂತಾ ಹೋಟೆಲ್ನಲ್ಲಿ ಶಾಸಕರ ಜೊತೆ ಒಂದು ಸುತ್ತಿನ ಸಭೆ ನಡೆಸಿದ್ದಾರೆ. ಮತ್ತೊಂದು ಸುತ್ತಿನ ಸಭೆ ಯಶವಂತಪುರದ ತಾಜ್ ವಿವಂತಾ ಹೋಟೆಲ್ಗೆ ಶಿಫ್ಟ್ ಆಗಿದೆ. ಎಲ್ಲರೂ ಕಡ್ಡಾಯವಾಗಿ ಬರಬೇಕು ಎಂಬ ಸೂಚನೆ ಇದೆ. ಆದರೆ ಟ್ರಿಪ್ ನೆಪದಲ್ಲಿ ತುಮಕೂರು ಗ್ರಾಮಾಂತರ ಶಾಸಕ ಶಾಸಕ ಗೌರಿಶಂಕರ್ ನಾಪತ್ತೆಯಾಗಿದ್ದಾರೆ. ಕುಟುಂಬದ ಜೊತೆ ಫಾರಿನ್ ಟ್ರಿಪ್ನಲ್ಲಿ ಇದ್ದೀನಿ. ಫಾರಿನ್ನಿಂದ ಇಂದು … Continue reading ಟ್ರಿಪ್ ನೆಪದಲ್ಲಿ ಶಾಸಕ ಗೌರಿಶಂಕರ್ ನಾಪತ್ತೆ! ಜೆಡಿಎಸ್ಗೆ ತಲೆನೋವಾದ ತುಮಕೂರು ಜಿಲ್ಲೆಯ ಶಾಸಕರಿಬ್ಬರ ನಡೆ
Copy and paste this URL into your WordPress site to embed
Copy and paste this code into your site to embed