ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟು PSIಗೆ ಬೆವರಿಳಿಸಿ ಭಾರೀ ಸುದ್ದಿಯಾಗಿದ್ದ ತುಮಕೂರು SPಗೆ ಆತ್ಮಹತ್ಯೆ ಬೆದರಿಕೆ!

ತುಮಕೂರು: ಆರೋಪಿಯನ್ನ ಬಂಧಿಸಲು ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟು ತುರುವೇಕರೆ ತಾಲೂಕಿನ ದಂಡಿನಶಿವರ ಠಾಣೆ ಪಿಎಸ್​ಐ ಶಿವಲಿಂಗಯ್ಯಗೆ ತುಮಕೂರು ಎಸ್​ಪಿ ರಾಹುಲ್​ಕುಮಾರ್​ ಚಳಿ ಬಿಡಿಸಿದ್ದ ಪ್ರಕರಣ ಇಡೀ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಆರೋಪಿ ಪರ ಸಾಥ್​ ಕೊಡುತ್ತಿದ್ದ ಪಿಎಸ್​ಐಗೆ ಕರ್ತವ್ಯದ ಮೂಲಕವೇ ಚಾಟಿ ಬೀಸಿದ್ದ ಎಸ್​ಪಿಗೆ ಸಾರ್ವಜನಿಕರಿಂದ ಪ್ರಶಂಸೆಯ ಮಹಾಪೂರವೇ ಹರಿದು ಬಂದಿತ್ತು. ಖುದ್ದು ಗೃಹ ಸಚಿವರೇ ಎಸ್​ಪಿ ಕಾರ್ಯಕ್ಕೆ ಪ್ರಂಶಸೆ ಸೂಚಿಸಿದ್ದರು. ಇಂತಹ ಎಸ್​ಪಿ ವಿರುದ್ಧ ಇದೀಗ ವ್ಯಕ್ತಿಯೊಬ್ಬರು ಕಿರುಕುಳ ಆರೋಪ ಹೊರಿಸಿ ಆತ್ಮಹತ್ಯೆ … Continue reading ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟು PSIಗೆ ಬೆವರಿಳಿಸಿ ಭಾರೀ ಸುದ್ದಿಯಾಗಿದ್ದ ತುಮಕೂರು SPಗೆ ಆತ್ಮಹತ್ಯೆ ಬೆದರಿಕೆ!