ಆಂಜನೇಯ ವಿಗ್ರಹದ ಮುಂದೆ ಗುಂಡಿ ತೋಡಿದ್ದರು, ದೇಗುಲದಲ್ಲೇ ಇತ್ತು ಮಹಿಳೆ ಶವ! ವಾಸನೆ ಜಾಡು ಹಿಡಿದು ಹೊರಟವರಿಗೆ ಶಾಕ್
ತುಮಕೂರು: ಬೆಟ್ಟದ ಮೇಲಿನ ದೇವಾಲಯವೊಂದರ ಬಳಿ ಮಹಿಳೆಯನ್ನು ಹತ್ಯೆ ಮಾಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಿಧಿಗಳ್ಳರು ದೇವರ ವಿಗ್ರಹದ ಮುಂದೆಯೇ ನಿಧಿಗಾಗಿ ಹಳ್ಳ ತೋಡಿದ್ದು, ಸಮೀಪದಲ್ಲೇ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ತುಮಕೂರು ತಾಲೂಕಿನ ಜಕ್ಕೇನಹಳ್ಳಿ ಬಳಿಯ ಎಂ. ಗೊಲ್ಲಹಳ್ಳಿ ಗ್ರಾಮ ಹೊರವಲಯದ ಬೆಟ್ಟದ ಮೇಲೆ ಆಂಜನೇಯಸ್ವಾಮಿ ದೇವಾಲಯ ಇದೆ. ಈ ದೇಗುಲದ ಒಳಭಾಗದಲ್ಲಿರುವ ಆಂಜನೇಯ ವಿಗ್ರಹದ ಮುಂಭಾಗ ನಿಧಿಗಾಗಿ ಅಗೆದು ಪೂಜೆ ಸಲ್ಲಿಸಿರುವ ದೃಶ್ಯ ಕಂಡು ಬಂದಿವೆ. ಕುರಿಗಾಹಿಗಳು ಕುರಿ ಮೇಯಿಸಲು ಹೋದ ಸಂದರ್ಭದಲ್ಲಿ … Continue reading ಆಂಜನೇಯ ವಿಗ್ರಹದ ಮುಂದೆ ಗುಂಡಿ ತೋಡಿದ್ದರು, ದೇಗುಲದಲ್ಲೇ ಇತ್ತು ಮಹಿಳೆ ಶವ! ವಾಸನೆ ಜಾಡು ಹಿಡಿದು ಹೊರಟವರಿಗೆ ಶಾಕ್
Copy and paste this URL into your WordPress site to embed
Copy and paste this code into your site to embed