ಅಪಘಾತದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿ ಮೃತ್ಯು: ಸಾವಲ್ಲೂ ಸಾರ್ಥಕತೆ ಮೆರೆದ ಪ್ರತಿಭಾವಂತ
ತುಮಕೂರು: ನೂರಾರು ಕನಸುಗಳನ್ನು ಹೊತ್ತು ಪತ್ರಿಕೋದ್ಯಮ, ಸಿನಿಮಾ ರಂಗದಲ್ಲಿ ಮಹತ್ತರ ಸಾಧನೆ ಮಾಡುವ ಹಂಬಲದಲ್ಲಿ ಬಹಳ ಚಟುವಟಿಕೆಯಿಂದ ಕೂಡಿದ್ದ ಪ್ರತಿಭಾವಂತ ವಿದ್ಯಾರ್ಥಿಯೊಬ್ಬ ಕನಸು ನನಸಾಗುವ ಮೊದಲೇ ದುರಂತ ಅಂತ್ಯ ಕಂಡಿದ್ದಾನೆ. ಸಾವಿನಲ್ಲೂ ನೇತ್ರದಾನ ಮಾಡಿ ಸಾರ್ಥಕತೆ ಮೆರೆದಿದ್ದಾನೆ. ಇದ್ದೊಬ್ಬ ಮಗನನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ನೆಚ್ಚಿನ ಸಹಪಾಠಿ- ವಿದ್ಯಾರ್ಥಿ ಬಾರದ ಲೋಕಕ್ಕೆ ಹೋಗಿರುವ ಸುದ್ದಿ ಕೇಳಿ ತರಗತಿಯಲ್ಲೂ ನೀರವ ಮೌನ ಆವರಿಸಿದೆ. ಇಂತಹ ಮನಕಲಕುವ ಘಟನೆ ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದೆ. ತುರುವೇಕೆರೆ ತಾಲೂಕಿನ … Continue reading ಅಪಘಾತದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿ ಮೃತ್ಯು: ಸಾವಲ್ಲೂ ಸಾರ್ಥಕತೆ ಮೆರೆದ ಪ್ರತಿಭಾವಂತ
Copy and paste this URL into your WordPress site to embed
Copy and paste this code into your site to embed