ಒಬ್ಬಳನ್ನೇ ಮದ್ವೆಯಾದ ಇಬ್ಬರು! ಆ.28ರ ರಾತ್ರಿ ಮಾಡಬಾರದ್ದು ಮಾಡಲು ಹೋಗಿ ಸಿಕ್ಕಿಬಿದ್ದ 2ನೇ ಪತಿ
ಕಡೂರು: ಒಬ್ಬಳೇ ಯುವತಿಯನ್ನು ಮದುವೆಯಾದ ಯುವಕರಿಬ್ಬರ ನಡುವಿನ ಜಗಳ ಇದು. ಆಕೆಯ ಮೊದಲ ಗಂಡನನ್ನು ಅಪಹರಿಸಿ ಹತ್ಯೆ ಮಾಡಲು ಯತ್ನಿಸಿದ ಎರಡನೇ ಪತಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಏನಿದು ಪ್ರಕರಣ?: ಚಿಕ್ಕಮಗಳೂರು ಜಿಲ್ಲೆ ಕಡೂರು ಸಿಪಿಸಿ ಕಾಲನಿಯ ದಿನಸಿ ವ್ಯಾಪಾರಿ ಮೋಹನ್ರಾಮ್ ಐದು ವರ್ಷದ ಹಿಂದೆ ರಾಜಸ್ಥಾನದ ಮಂಜುಳಾ ಎಂಬಾಕೆಯನ್ನು ಜೋಧ್ಪುರದಲ್ಲಿಯೇ ಪ್ರೀತಿಸಿ ಮದುವೆಯಾಗಿದ್ದ. ಬಳಿಕ ಕಡೂರಿಗೆ ಕರೆತಂದಿದ್ದ. ಎರಡು ತಿಂಗಳ ನಂತರ ಮಂಜುಳಾ ತವರಿಗೆ ಹೋಗಿದ್ದಳು. ಕೆಲ ದಿನಗಳ ನಂತರ ಪತ್ನಿಯನ್ನು ಕರೆತರಲು ಮೋಹನ್ ರಾಮ್ … Continue reading ಒಬ್ಬಳನ್ನೇ ಮದ್ವೆಯಾದ ಇಬ್ಬರು! ಆ.28ರ ರಾತ್ರಿ ಮಾಡಬಾರದ್ದು ಮಾಡಲು ಹೋಗಿ ಸಿಕ್ಕಿಬಿದ್ದ 2ನೇ ಪತಿ
Copy and paste this URL into your WordPress site to embed
Copy and paste this code into your site to embed