ಒಬ್ಬಳನ್ನೇ ಮದ್ವೆಯಾದ ಇಬ್ಬರು! ಆ.28ರ ರಾತ್ರಿ ಮಾಡಬಾರದ್ದು ಮಾಡಲು ಹೋಗಿ ಸಿಕ್ಕಿಬಿದ್ದ 2ನೇ ಪತಿ

ಕಡೂರು: ಒಬ್ಬಳೇ ಯುವತಿಯನ್ನು ಮದುವೆಯಾದ ಯುವಕರಿಬ್ಬರ ನಡುವಿನ ಜಗಳ ಇದು. ಆಕೆಯ ಮೊದಲ ಗಂಡನನ್ನು ಅಪಹರಿಸಿ ಹತ್ಯೆ ಮಾಡಲು ಯತ್ನಿಸಿದ ಎರಡನೇ ಪತಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಏನಿದು ಪ್ರಕರಣ?: ಚಿಕ್ಕಮಗಳೂರು ಜಿಲ್ಲೆ ಕಡೂರು ಸಿಪಿಸಿ ಕಾಲನಿಯ ದಿನಸಿ ವ್ಯಾಪಾರಿ ಮೋಹನ್​ರಾಮ್​ ಐದು ವರ್ಷದ ಹಿಂದೆ ರಾಜಸ್ಥಾನದ ಮಂಜುಳಾ ಎಂಬಾಕೆಯನ್ನು ಜೋಧ್​ಪುರದಲ್ಲಿಯೇ ಪ್ರೀತಿಸಿ ಮದುವೆಯಾಗಿದ್ದ. ಬಳಿಕ ಕಡೂರಿಗೆ ಕರೆತಂದಿದ್ದ. ಎರಡು ತಿಂಗಳ ನಂತರ ಮಂಜುಳಾ ತವರಿಗೆ ಹೋಗಿದ್ದಳು. ಕೆಲ ದಿನಗಳ ನಂತರ ಪತ್ನಿಯನ್ನು ಕರೆತರಲು ಮೋಹನ್​ ರಾಮ್​ … Continue reading ಒಬ್ಬಳನ್ನೇ ಮದ್ವೆಯಾದ ಇಬ್ಬರು! ಆ.28ರ ರಾತ್ರಿ ಮಾಡಬಾರದ್ದು ಮಾಡಲು ಹೋಗಿ ಸಿಕ್ಕಿಬಿದ್ದ 2ನೇ ಪತಿ