ಉಡುಪಿ ವಕೀಲನಿಗೆ ಜೀವಾವಧಿ ಶಿಕ್ಷೆ: ಸಂತ್ರಸ್ತ ಕುಟುಂಬಕ್ಕೆ ಕೊನೆಗೂ ಸಿಕ್ತು ನ್ಯಾಯ

ಉಡುಪಿ: ಬಡ ಕೂಲಿ ಕಾರ್ಮಿಕರೊಬ್ಬರ ಕುಟುಂಬಕ್ಕೆ ಅಪಘಾತ ವಿಮಾ ಪರಿಹಾರ ಹಣ ಕೊಡಿಸಬೇಕಿದ್ದ ವಕೀಲ, ಆ ಹಣವನ್ನ ತಾನೇ ಲಪಟಾಯಿಸಿ ವಂಚಿಸಿದ್ದಾರೆ. ಆ ವಕೀಲನಿಗೆ ನ್ಯಾಯಾಲಯ ತಕ್ಕ ಶಾಸ್ತಿ ಮಾಡಿದೆ. ಕಕ್ಷಿದಾರನಿಗೆ ವಂಚಿಸಿದ ವಕೀಲನ ಹೆಸರು ಅಲೆವೂರು ಪ್ರೇಮರಾಜ ಕಿಣಿ. ಈತನಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ತಾಲೂಕಿನ ನಾರಾವಿಯ ಬಡ ದಲಿತ ಕೂಲಿ ಕಾರ್ಮಿಕ ಸಾಧು ಮತ್ತು ಕುಟುಂಬಕ್ಕೆ ವಂಚಿಸಿ ಸುಮಾರು 2.5 ಲಕ್ಷ ರೂಪಾಯಿಗೂ ಅಧಿಕ ಮೊತ್ತದ ಅಪಘಾತ ವಿಮಾ … Continue reading ಉಡುಪಿ ವಕೀಲನಿಗೆ ಜೀವಾವಧಿ ಶಿಕ್ಷೆ: ಸಂತ್ರಸ್ತ ಕುಟುಂಬಕ್ಕೆ ಕೊನೆಗೂ ಸಿಕ್ತು ನ್ಯಾಯ