More

    ಕೇಂದ್ರ ಬಜೆಟ್​: ಸಿರಿಧಾನ್ಯ, ಡ್ರೋನ್​ ಬಳಕೆ, ಎಣ್ಣೆಕಾಳು ಬೆಳೆಗೆ ಪ್ರೋತ್ಸಾಹ

    ದೆಹಲಿ: ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ ಕೃಷಿ ವಯಲಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಲಾಗಿದೆ.

    • ಸಿರಿಧಾನ್ಯ ಬೆಳೆಗಳಿಗೆ ರಾಷ್ಟ್ರೀಯ-ಅಂತರಾಷ್ಟ್ರೀಯ ಮಾರುಕಟ್ಟೆ
    • ಗೋಧಿ ಮತ್ತು ಖಾರೀಫ್​ ಉತ್ಪನ್ನ ಹೆಚ್ಚಳಕ್ಕೆ ಆದ್ಯತೆ
    • ಆರ್ಗ್ಯಾನಿಕ್​ ಉತ್ಪನ್ನಗಳ ಹೆಚ್ಚಳಕ್ಕೆ ಆದ್ಯತೆ
    • ಕೃಷಿ ವಲಯಕ್ಕೆ ಡ್ರೋನ್​ಗಳ ಬಳಕೆಗೆ ಅನುಮತಿ
    • ಬೆಳೆ ದಾಖಲು, ಭೂ ದಾಖಲೆಗಳು, ಕೀಟನಾಶಕಗಳ ಸಿಂಪಡಣೆಗೆ ಕಿಸಾನ್ ಡ್ರೋನ್‌
    • ರೈತರಿಗೆ ಎಣ್ಣೆಕಾಳು ಬೆಳೆಯಲು ಪ್ರೋತ್ಸಾಹ
    • ಗಂಗಾನದಿ ಬಳಿ ಸಾವಯ ಕೃಷಿಗೆ ಆದ್ಯತೆ
    • ಕೃಷಿ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ, ನಬಾರ್ಡ್ ಮೂಲಕ ಹಣಕಾಸು ಒದಗಿಸಲು ಸಿದ್ಧತೆ, ರೈತರಿಗೆ ತಂತ್ರಜ್ಞಾನವನ್ನು ಒದಗಿಸಲು ಅವಕಾಶ

    ದೇಶದ ಆರ್ಥಿಕ ಸ್ಥಿತಿಗತಿ ಆಧರಿಸಿ ಬಜೆಟ್​ ಮಂಡನೆ: ನಿರ್ಮಲಾ ಸೀತಾರಾಮನ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts