ದೆಹಲಿ: ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಕೃಷಿ ವಯಲಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಲಾಗಿದೆ.
- ಸಿರಿಧಾನ್ಯ ಬೆಳೆಗಳಿಗೆ ರಾಷ್ಟ್ರೀಯ-ಅಂತರಾಷ್ಟ್ರೀಯ ಮಾರುಕಟ್ಟೆ
- ಗೋಧಿ ಮತ್ತು ಖಾರೀಫ್ ಉತ್ಪನ್ನ ಹೆಚ್ಚಳಕ್ಕೆ ಆದ್ಯತೆ
- ಆರ್ಗ್ಯಾನಿಕ್ ಉತ್ಪನ್ನಗಳ ಹೆಚ್ಚಳಕ್ಕೆ ಆದ್ಯತೆ
- ಕೃಷಿ ವಲಯಕ್ಕೆ ಡ್ರೋನ್ಗಳ ಬಳಕೆಗೆ ಅನುಮತಿ
- ಬೆಳೆ ದಾಖಲು, ಭೂ ದಾಖಲೆಗಳು, ಕೀಟನಾಶಕಗಳ ಸಿಂಪಡಣೆಗೆ ಕಿಸಾನ್ ಡ್ರೋನ್
- ರೈತರಿಗೆ ಎಣ್ಣೆಕಾಳು ಬೆಳೆಯಲು ಪ್ರೋತ್ಸಾಹ
- ಗಂಗಾನದಿ ಬಳಿ ಸಾವಯ ಕೃಷಿಗೆ ಆದ್ಯತೆ
- ಕೃಷಿ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಸ್ಟಾರ್ಟ್ಅಪ್ಗಳಿಗೆ ಉತ್ತೇಜನ, ನಬಾರ್ಡ್ ಮೂಲಕ ಹಣಕಾಸು ಒದಗಿಸಲು ಸಿದ್ಧತೆ, ರೈತರಿಗೆ ತಂತ್ರಜ್ಞಾನವನ್ನು ಒದಗಿಸಲು ಅವಕಾಶ
ದೇಶದ ಆರ್ಥಿಕ ಸ್ಥಿತಿಗತಿ ಆಧರಿಸಿ ಬಜೆಟ್ ಮಂಡನೆ: ನಿರ್ಮಲಾ ಸೀತಾರಾಮನ್