ಕೇಂದ್ರ ಬಜೆಟ್​: ಸಿರಿಧಾನ್ಯ, ಡ್ರೋನ್​ ಬಳಕೆ, ಎಣ್ಣೆಕಾಳು ಬೆಳೆಗೆ ಪ್ರೋತ್ಸಾಹ

ದೆಹಲಿ: ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ ಕೃಷಿ ವಯಲಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಲಾಗಿದೆ. ಸಿರಿಧಾನ್ಯ ಬೆಳೆಗಳಿಗೆ ರಾಷ್ಟ್ರೀಯ-ಅಂತರಾಷ್ಟ್ರೀಯ ಮಾರುಕಟ್ಟೆ ಗೋಧಿ ಮತ್ತು ಖಾರೀಫ್​ ಉತ್ಪನ್ನ ಹೆಚ್ಚಳಕ್ಕೆ ಆದ್ಯತೆ ಆರ್ಗ್ಯಾನಿಕ್​ ಉತ್ಪನ್ನಗಳ ಹೆಚ್ಚಳಕ್ಕೆ ಆದ್ಯತೆ ಕೃಷಿ ವಲಯಕ್ಕೆ ಡ್ರೋನ್​ಗಳ ಬಳಕೆಗೆ ಅನುಮತಿ ಬೆಳೆ ದಾಖಲು, ಭೂ ದಾಖಲೆಗಳು, ಕೀಟನಾಶಕಗಳ ಸಿಂಪಡಣೆಗೆ ಕಿಸಾನ್ ಡ್ರೋನ್‌ ರೈತರಿಗೆ ಎಣ್ಣೆಕಾಳು ಬೆಳೆಯಲು ಪ್ರೋತ್ಸಾಹ ಗಂಗಾನದಿ ಬಳಿ ಸಾವಯ ಕೃಷಿಗೆ ಆದ್ಯತೆ ಕೃಷಿ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಸ್ಟಾರ್ಟ್‌ಅಪ್‌ಗಳಿಗೆ … Continue reading ಕೇಂದ್ರ ಬಜೆಟ್​: ಸಿರಿಧಾನ್ಯ, ಡ್ರೋನ್​ ಬಳಕೆ, ಎಣ್ಣೆಕಾಳು ಬೆಳೆಗೆ ಪ್ರೋತ್ಸಾಹ