ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸಮೀಪದ ಅಪಾರ್ಟ್ಮೆಂಟ್ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪ್ರಾಣ ಉಳಿಸಿಕೊಳ್ಳಲು ನಿವಾಸಿಗಳು ಫ್ಲ್ಯಾಟ್ನಿಂದ ಓಡಿಬಂದಿದ್ದಾರೆ.
ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ, ಆನೇಕಲ್ ತಾಲೂಕಿನ ಸಂಪಿಗೆ ನಗರದ ವಸುಂಧರಾ ಲೇಔಟ್ನ ವಿ ಮ್ಯಾಕ್ಸ್ ಚಾಲೇಟ್ನಲ್ಲಿ ಎರಡು ಫ್ಲ್ಯಾಟ್ಗಳಿಗೆ ಬೆಂಕಿಯ ಕೆನ್ನಾಲಿಗೆ ಆವರಿಸಿದ್ದು, ಸ್ಥಳೀಯರಲ್ಲಿ ಆತಂಕ ಮಡುಗಟ್ಟಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ.
ರಾಮನಗರದಲ್ಲಿ ಧಾರಾಕಾರ ಮಳೆ: ಹೂತಿಟ್ಟಿದ್ದ ಶವ ಕಣ್ವ ನೀರಲ್ಲಿ ತೇಲಿ ಬಂತು
ಡಿಕೆ ಡಿಕೆ ಎಂದು ಘೋಷಣೆ… ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದ ಸಿದ್ದರಾಮಯ್ಯ!