More

    ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪ ಬೆಂಕಿ ಅವಘಡ: ಪ್ರಾಣ ಉಳಿಸಿಕೊಳ್ಳಲು ಫ್ಲ್ಯಾಟ್​ನಿಂದ ಓಡಿ ಬಂದ ಜನ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸಮೀಪದ ಅಪಾರ್ಟ್​ಮೆಂಟ್​ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪ್ರಾಣ ಉಳಿಸಿಕೊಳ್ಳಲು ನಿವಾಸಿಗಳು ಫ್ಲ್ಯಾಟ್​​ನಿಂದ ಓಡಿಬಂದಿದ್ದಾರೆ.

    ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ, ಆನೇಕಲ್ ತಾಲೂಕಿನ ಸಂಪಿಗೆ ನಗರದ ವಸುಂಧರಾ ಲೇಔಟ್​ನ ವಿ ಮ್ಯಾಕ್ಸ್ ಚಾಲೇಟ್​ನಲ್ಲಿ ಎರಡು ಫ್ಲ್ಯಾಟ್​​ಗಳಿಗೆ ಬೆಂಕಿಯ ಕೆನ್ನಾಲಿಗೆ ಆವರಿಸಿದ್ದು, ಸ್ಥಳೀಯರಲ್ಲಿ ಆತಂಕ ಮಡುಗಟ್ಟಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ.

    ರಾಮನಗರದಲ್ಲಿ ಧಾರಾಕಾರ ಮಳೆ: ಹೂತಿಟ್ಟಿದ್ದ ಶವ ಕಣ್ವ ನೀರಲ್ಲಿ ತೇಲಿ ಬಂತು

    ಡಿಕೆ ಡಿಕೆ ಎಂದು ಘೋಷಣೆ… ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದ ಸಿದ್ದರಾಮಯ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts