ಬೆಂಗಳೂರಲ್ಲಿ ಸಾವಿರ ಕೋಟಿ ಒಡೆಯ ಕೆಜಿಎಫ್​ ಬಾಬುಗೆ ಸೋಲು! ಪರಿಷತ್​ ಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಬೆಂಗಳೂರು ನಗರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಸಾವಿರ ಕೋಟಿ ಆಸ್ತಿ ಒಡೆಯ ಕೆಜಿಎಫ್ ಬಾಬು ಸೋಲುಂಡಿದ್ದಾರೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಮಲ ಅರಳಿದೆ. 397 ಮತಗಳ ಅಂತರದಿಂದ ಗೋಪಿನಾಥ್​ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಒಟ್ಟು 2070 ಮತಗಳು ಚಲಾವಣೆಯಾಗಿದ್ದವು. ಈ ಪೈಕಿ 13 ಮತ ಅಸಿಂಧು ಆಗಿವೆ. ಸಿಂಧುವಾದ ಮತಗಳ ಪೈಕಿ ಬಿಜೆಪಿಯ ಗೋಪಿನಾಥ ರೆಡ್ಡಿ 1227 ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಯೂಸೂಫ್ ಷರೀಫ್​ 830 ಮತ … Continue reading ಬೆಂಗಳೂರಲ್ಲಿ ಸಾವಿರ ಕೋಟಿ ಒಡೆಯ ಕೆಜಿಎಫ್​ ಬಾಬುಗೆ ಸೋಲು! ಪರಿಷತ್​ ಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ