ಶಿಕ್ಷಣಪ್ರೇಮಿ ಸೂರಿಬಾಬುಗೆ ವಿಜಯರತ್ನ ಗರಿ: ವಿಜಯವಾಣಿ, ದಿಗ್ವಿಜಯ ನ್ಯೂಸ್​ ವಾಹಿನಿಯ ಪ್ರತಿಷ್ಠಿತ ಗೌರವ ಪ್ರದಾನ

ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಸಮಾರಂಭದಲ್ಲಿ ನಾಡಿನಾದ್ಯಂತ ಶಿಕ್ಷಣ, ಉದ್ಯಮ, ಆರೋಗ್ಯ, ಪರಿಸರ ಕಾಳಜಿ, ಸಮಾಜಸೇವೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 42 ಸಾಧಕರಿಗೆ ಕನ್ನಡದ ನಂ.1 ದಿನಪತ್ರಿಕೆ ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್​ ವಾಹಿನಿಯ ಪ್ರತಿಷ್ಠಿತ ವಿಜಯರತ್ನ-2022 ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪೈಕಿ ಶಿಕ್ಷಣಪ್ರೇಮಿ, ಗಂಗಾವತಿ ತಾಲೂಕಿನ ನೆಕ್ಕಂಟಿ ಸೂರಿಬಾಬು ಅವರಿಗೂ “ವಿಜಯರತ್ನ-2022” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್​, ಚಿತ್ರನಟ ರಮೇಶ್​ ಅರವಿಂದ, ನಟಿ ಶರ್ಮಿಳಾ ಮಾಂಡ್ರೆ … Continue reading ಶಿಕ್ಷಣಪ್ರೇಮಿ ಸೂರಿಬಾಬುಗೆ ವಿಜಯರತ್ನ ಗರಿ: ವಿಜಯವಾಣಿ, ದಿಗ್ವಿಜಯ ನ್ಯೂಸ್​ ವಾಹಿನಿಯ ಪ್ರತಿಷ್ಠಿತ ಗೌರವ ಪ್ರದಾನ