ಶಿಕ್ಷಣಪ್ರೇಮಿ ಸೂರಿಬಾಬುಗೆ ವಿಜಯರತ್ನ ಗರಿ: ವಿಜಯವಾಣಿ, ದಿಗ್ವಿಜಯ ನ್ಯೂಸ್ ವಾಹಿನಿಯ ಪ್ರತಿಷ್ಠಿತ ಗೌರವ ಪ್ರದಾನ
ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಸಮಾರಂಭದಲ್ಲಿ ನಾಡಿನಾದ್ಯಂತ ಶಿಕ್ಷಣ, ಉದ್ಯಮ, ಆರೋಗ್ಯ, ಪರಿಸರ ಕಾಳಜಿ, ಸಮಾಜಸೇವೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 42 ಸಾಧಕರಿಗೆ ಕನ್ನಡದ ನಂ.1 ದಿನಪತ್ರಿಕೆ ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್ ವಾಹಿನಿಯ ಪ್ರತಿಷ್ಠಿತ ವಿಜಯರತ್ನ-2022 ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪೈಕಿ ಶಿಕ್ಷಣಪ್ರೇಮಿ, ಗಂಗಾವತಿ ತಾಲೂಕಿನ ನೆಕ್ಕಂಟಿ ಸೂರಿಬಾಬು ಅವರಿಗೂ “ವಿಜಯರತ್ನ-2022” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್, ಚಿತ್ರನಟ ರಮೇಶ್ ಅರವಿಂದ, ನಟಿ ಶರ್ಮಿಳಾ ಮಾಂಡ್ರೆ … Continue reading ಶಿಕ್ಷಣಪ್ರೇಮಿ ಸೂರಿಬಾಬುಗೆ ವಿಜಯರತ್ನ ಗರಿ: ವಿಜಯವಾಣಿ, ದಿಗ್ವಿಜಯ ನ್ಯೂಸ್ ವಾಹಿನಿಯ ಪ್ರತಿಷ್ಠಿತ ಗೌರವ ಪ್ರದಾನ
Copy and paste this URL into your WordPress site to embed
Copy and paste this code into your site to embed