ಹಾಸನ: ಬೇಲೂರು ಪಟ್ಟಣದ ನೆಹರು ನಗರದಲ್ಲಿ ಗ್ರಾಮ ಲೆಕ್ಕಿಗರೊಬ್ಬರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ.
ಬಸವರಾಜು(46) ಮೃತ ದುರ್ದೈವಿ. ಅರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಲೆಕ್ಕಿಗ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬೇಲೂರು ಪಟ್ಟಣದಲ್ಲಿ ವಾಸವಿದ್ದ ಇವರು, ಭಾನುವಾರ ರಾತ್ರಿ ನೇಣುಬಿಗಿದುಕೊಂಡು ಮೃತಪಟ್ಟಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗುವಿಗೆ ಜನ್ಮ ನೀಡಿ ಅವಿವಾಹಿತೆ ಸಾವು: ಆ ಇಬ್ಬರಲ್ಲಿ ಮಗುವಿನ ತಂದೆ ಯಾರು? ಶಿವಮೊಗ್ಗದಲ್ಲೊಂದು ವಿಚಿತ್ರ ಲವ್ ಕೇಸ್
ಕೈಯಲ್ಲಿ ಮಚ್ಚು ಹಿಡಿದು, ಗ್ರಾಪಂ ಸದಸ್ಯೆಯನ್ನ ಹೊತ್ತೊಯ್ದ ಚಿಕ್ಕಪ್ಪ! ಕತ್ತಲಲ್ಲಿ ನಡೆಯಿತು ಘೋರ ದುರಂತ