More

    ವಿಮ್ಸ್ ಆಸ್ಪತ್ರೆ ವೈದ್ಯ ಡಾ.ವಿಜಯಶಂಕರ್ ಕೋವಿಡ್​ಗೆ ಬಲಿ

    ಬಳ್ಳಾರಿ: ಮಹಾಮಾರಿ ಕರೊನಾ ಸೋಂಕಿಗೆ ವಿಮ್ಸ್ ಆಸ್ಪತ್ರೆಯ ವೈದ್ಯರೊಬ್ಬರು ಬಲಿಯಾಗಿದ್ದಾರೆ.

    ಡಾ. ವಿಜಯಶಂಕರ್(52) ಮೃತರು. ವಿಮ್ಸ್ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞರಾಗಿದ್ದ ವಿಜಯಶಂಕರ್​ಗೆ ಕಳೆದ ವಾರದಿಂದ ಕರೊನಾ ಸೋಂಕು ತಗುಲಿತ್ತು.

    ಕೆಲ ದಿನಗಳ ಕಾಲ ಹೋಮ್ ಐಸೋಲೇಷನ್​​ನಲ್ಲಿದ್ದ ಡಾ.ವಿಜಯ್​ ಶಂಕರ್​ ಅವರು ನಗರದ ಆರಾಧನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಡಾ.ವಿಜಯ ಶಂಕರ್​ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯದ ಕೋವಿಡ್ ಕೇರ್ ಸೆಂಟರ್​ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಡಾ. ವಿಜಯ ಶಂಕರ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

    ಗರ್ಭಿಣಿ ಕಣ್ಣೀರಿಟ್ಟರೂ ಅಡ್ಮಿಟ್​ ಮಾಡಿಕೊಳ್ಳಲಿಲ್ಲ, ಆಸ್ಪತ್ರೆ ಬಾಗಿಲಲ್ಲಿ ನಿಂತಿರುವಾಗಲೇ ಹೆರಿಗೆ, ಕೆಳಗೆ ಬಿದ್ದು ಮಗು ಸಾವು!

    ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

    ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

    ಒಂದೇ ಕುಟುಂಬದ ಮೂವರು ಸಹೋದರರ ಸಾವು!

    ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts