ಉದ್ಯೋಗ ಸೃಷ್ಟಿಯತ್ತ ದೃಷ್ಟಿ; ಮೂರು ಪಟ್ಟು ಹೆಚ್ಚಳ ನಿರೀಕ್ಷೆ  

ಬೆಂಗಳೂರು: ಕನ್ನಡಿಗರಿಗೆ ಉದ್ಯೋಗ ಕ್ಷೀಣಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಉದ್ದಿಮೆಗಳಲ್ಲಿ ಹೆಚ್ಚುವರಿ ಉದ್ಯೋಗ ಸೃಷ್ಟಿಗೆ ಹೆಜ್ಜೆ ಇಟ್ಟಿದೆ. 2022-23ನೇ ಸಾಲಿನ ಆಯವ್ಯಯದಲ್ಲಿ ನೀಡಿರುವ ಭರವಸೆಯಂತೆ, ಸರ್ಕಾರ ನೂತನ ಉದ್ಯೋಗ ನೀತಿ ಜಾರಿಗೆ ಮುಂದಾಗಿದೆ. ಉದ್ಯಮಗಳಲ್ಲಿ ಬಂಡವಾಳ ಹೂಡಿಕೆ ಆಧರಿಸಿ ಉದ್ಯೋಗ ಸೃಜನೆಗೆ ಅವಕಾಶ ಕಲ್ಪಿಸುವ ಹೊಸ ಉದ್ಯೋಗ ನೀತಿಗೆ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಸಮ್ಮತಿಸಿದೆ. ನೀತಿಯಲ್ಲಿ ಏನಿದೆ?: ಹಾಲಿ ಉದ್ಯಮಿಗಳು ಹೆಚ್ಚುವರಿ ಬಂಡವಾಳ ಹೂಡಿಕೆ ಮಾಡುವುದಾದರೆ ಅದಕ್ಕೆ ಪೂರಕವಾಗಿ … Continue reading ಉದ್ಯೋಗ ಸೃಷ್ಟಿಯತ್ತ ದೃಷ್ಟಿ; ಮೂರು ಪಟ್ಟು ಹೆಚ್ಚಳ ನಿರೀಕ್ಷೆ