ಹಾರ ಹಾಕುವಾಗ ವರನ ಕೈತಾಗಿದ್ದಕ್ಕೆ ಮದ್ವೆಯನ್ನೇ ತಿರಸ್ಕರಿಸಿದ ವಧು! ಇನ್ನೇನು ತಾಳಿ ಕಟ್ಟಬೇಕು.. ಅಷ್ಟರಲ್ಲಿ ಅಲ್ಲೋಲ-ಕಲ್ಲೋಲ

ಬೆಳ್ತಂಗಡಿ (ದಕ್ಷಿಣ ಕನ್ನಡ): ಇನ್ನೇನು ವಧುವಿಗೆ ವರ ತಾಳಿ ಕಟ್ಟಬೇಕು… ಅಷ್ಟರಲ್ಲಿ ಜಗಳ ಶುರು ಮಾಡಿದ ವಧು, ಮದುವೆಯನ್ನೇ ಕ್ಯಾನ್ಸಲ್​ ಮಾಡಿದ್ದಾಳೆ. ಇಂತಹ ಘಟನೆ ನಾರಾವಿಯಲ್ಲಿ ಶುಕ್ರವಾರ ನಡೆದಿದೆ. ಮದುವೆ ಮಂಟಪದಲ್ಲಿ ಪರಸ್ಪರ ಹಾರ ಬದಲಾಯಿಸುವಾಗ ವಧುವಿನ ಕೊರಳು ಮತ್ತು ಕಿವಿಗೆ ವರನ ಕೈ ತಾಗಿದ್ದನ್ನೇ ನೆಪ ಮಾಡಿಕೊಂಡು ವಧು ಸಿಟ್ಟಾದಳು. ಹಿರಿಯರ ಮಾತುಕತೆ ಬಳಿಕ ಮದ್ವೆ ನಡೆಸಲು ಕುಟುಂಬಸ್ಥರು ಸಜ್ಜಾದರು. ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಮತ್ತೆ ಸಿಟ್ಟಿಗೆದ್ದ ವಧು, ತಾಳಿ ಸಹಿತ ಹೂವಿನ … Continue reading ಹಾರ ಹಾಕುವಾಗ ವರನ ಕೈತಾಗಿದ್ದಕ್ಕೆ ಮದ್ವೆಯನ್ನೇ ತಿರಸ್ಕರಿಸಿದ ವಧು! ಇನ್ನೇನು ತಾಳಿ ಕಟ್ಟಬೇಕು.. ಅಷ್ಟರಲ್ಲಿ ಅಲ್ಲೋಲ-ಕಲ್ಲೋಲ