ಟ್ಯೂಷನ್​ ಮುಗಿಸಿ ಮನೆಗೆ ಬಂದ ಬಾಲಕ ಚೀರಾಡುತ್ತಾ ಹೊರ ಓಡಿದ… ಒಳಹೊಕ್ಕ ಸ್ಥಳೀಯರಿಗೆ ಕಾದಿತ್ತು ಶಾಕ್​!

ಬೆಂಗಳೂರು: ಟ್ಯೂಷನ್​ಗೆ ಹೋಗುತ್ತಿದ್ದ ಮಗನಿಗೆ ನಗುತ್ತಲೇ ಕೈಬೀಸಿ ಬಾಯ್​ ಹೇಳಿದ್ದ ಅಮ್ಮ, ಮಗ ವಾಪಸ್​ ಬರುವಷ್ಟರಲ್ಲಿ ರಕ್ತದ ಮಡುವಿನಲ್ಲಿ ಮಲಗಿದ್ದಳು. ಈ ದೃಶ್ಯ ಕಂಡ ಮಗ ಚೀರಾಡುತ್ತಾ ಮನೆಯಿಂದ ಹೊರ ಓಡಿ ಬರುತ್ತಿದ್ದಂತೆ ಸ್ಥಳೀಯರು ಬಂದು ನೋಡಿದಾಗ ಆಕೆ ಇನ್ನು ಬದುಕಿಲ್ಲ, ಯಾರೋ ಕೊಲೆ ಮಾಡಿದ್ದಾರೆ ಎಂದ ಸತ್ಯ ಅರಿವಾಗುತ್ತಿದ್ದಂತೆ ಆ ಬಾಲಕನ ಆಕ್ರಂದನ ಮುಗಿಲು ಮುಟ್ಟಿತ್ತು. ಇಂತಹ ಅಮಾನವೀಯ ಘಟನೆ ಬುಧವಾರ ಸಂಜೆ ಅನ್ನಪೂರ್ಣೇಶ್ವರಿನಗರದಲ್ಲಿ ಸಂಭವಿಸಿದೆ. ರಿಯಲ್ ಎಸ್ಟೇಟ್ ಉದ್ಯಮಿ ಕಾಂತರಾಜ್ ಅವರ ಪತ್ನಿ ರೂಪಾ … Continue reading ಟ್ಯೂಷನ್​ ಮುಗಿಸಿ ಮನೆಗೆ ಬಂದ ಬಾಲಕ ಚೀರಾಡುತ್ತಾ ಹೊರ ಓಡಿದ… ಒಳಹೊಕ್ಕ ಸ್ಥಳೀಯರಿಗೆ ಕಾದಿತ್ತು ಶಾಕ್​!