10 ವರ್ಷದ ಬಳಿಕ ಬಯಲಾಯ್ತು ಮರ್ಯಾದಾ ಹತ್ಯೆ ಪ್ರಕರಣ: ಬಾರ್​ನಲ್ಲಿ ಕುಳಿತು ಕುಡಿದ ನಶೆಯಲ್ಲಿ ಸತ್ಯ ಕಕ್ಕಿದ ಗಂಡ!

ವಿಜಯಪುರ: ಹತ್ತು ವರ್ಷದ ಹಿಂದೆ ನಡೆದ ಮರ್ಯಾದಾ ಹತ್ಯೆ ಪ್ರಕರಣವೊಂದು ಬಾರ್​ನಲ್ಲಿ ಬಹಿರಂಗಗೊಂಡಿದೆ! ಈ ಪ್ರಕರಣವನ್ನು ವಿಜಯಪುರ ಜಿಲ್ಲಾ ಪೊಲೀಸರು ಭೇದಿಸಿದ್ದು, ತನಿಖೆ ವೇಳೆ ಭಯಾನಕ ವಿಷಯ ಹೊರಬಿದ್ದಿದೆ. ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಏನಿದು ಪ್ರಕರಣ?: 2011ರ ಜುಲೈನಲ್ಲಿ ಮುದ್ದೇಬಿಹಾಳದ ದಾನೇಶ್ವರಿ ಎಂಬಾಕೆಯನ್ನು ಶ್ರೀಶೈಲಕ್ಕೆ ಹೋಗಿ ಬರೋಣ ಎಂದು ಪತಿ ಹುಚ್ಚಪ್ಪಗೌಡ ಪಾಟೀಲ ಕರೆದುಕೊಂಡು ಹೋಗಿದ್ದ. ಆ ವೇಳೆ ಈತನ ಪತ್ನಿ ಆಂಧ್ರ ಪ್ರದೇಶದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದಳು. ಆಕೆ ಬೇರೊಬ್ಬನೊಂದಿಗೆ ಓಡಿ … Continue reading 10 ವರ್ಷದ ಬಳಿಕ ಬಯಲಾಯ್ತು ಮರ್ಯಾದಾ ಹತ್ಯೆ ಪ್ರಕರಣ: ಬಾರ್​ನಲ್ಲಿ ಕುಳಿತು ಕುಡಿದ ನಶೆಯಲ್ಲಿ ಸತ್ಯ ಕಕ್ಕಿದ ಗಂಡ!