ಪ್ರಿಯಕರನ ಜತೆ ಸೇರಿ ಪತಿಯನ್ನು ಸುಟ್ಟು ಕೊಂದ ಪತ್ನಿ: ಆರೋಪಿಗಳಿಬ್ಬರ ಬಂಧನ

ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಪತ್ನಿಯೇ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂಥದ್ದೊಂದು ಘಟನೆ ನಡೆದಿದ್ದು, ಪೊಲೀಸರು ಆರೋಪಿಗಳಿಬ್ಬರನ್ನೂ ಬಂಧಿಸಿದ್ದಾರೆ. ಪತ್ನಿ ಮೆಹರ್​ ಹಾಗೂ ಪ್ರಿಯಕರ ತೌಸೀಫ್​ ಬಂಧಿತ ಆರೋಪಿಗಳು. ದಾದಾಪೀರ್ ಎಂಬಾತ ಕೊಲೆಯಾದ ಪತಿ. ಆರೋಪಿಗಳನ್ನು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪೊಲೀಸರು ಬಂಧಿಸಿದ್ದಾರೆ. ಮೆಹರ್ ಪ್ರಿಯಕರನ ಜತೆ ಸೇರಿ ಪತಿಯನ್ನು ಕೊಲೆ ಮಾಡಿದ್ದಲ್ಲದೆ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಿದ್ದಳು. 2021ರ ನ. 26ರಂದು ಗಂಜಿಕುಂಟೆ … Continue reading ಪ್ರಿಯಕರನ ಜತೆ ಸೇರಿ ಪತಿಯನ್ನು ಸುಟ್ಟು ಕೊಂದ ಪತ್ನಿ: ಆರೋಪಿಗಳಿಬ್ಬರ ಬಂಧನ