ಪ್ರಿಯಕರನ ಜತೆ ಸೇರಿ ಪತಿಯನ್ನು ಸುಟ್ಟು ಕೊಂದ ಪತ್ನಿ: ಆರೋಪಿಗಳಿಬ್ಬರ ಬಂಧನ
ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಪತ್ನಿಯೇ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂಥದ್ದೊಂದು ಘಟನೆ ನಡೆದಿದ್ದು, ಪೊಲೀಸರು ಆರೋಪಿಗಳಿಬ್ಬರನ್ನೂ ಬಂಧಿಸಿದ್ದಾರೆ. ಪತ್ನಿ ಮೆಹರ್ ಹಾಗೂ ಪ್ರಿಯಕರ ತೌಸೀಫ್ ಬಂಧಿತ ಆರೋಪಿಗಳು. ದಾದಾಪೀರ್ ಎಂಬಾತ ಕೊಲೆಯಾದ ಪತಿ. ಆರೋಪಿಗಳನ್ನು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪೊಲೀಸರು ಬಂಧಿಸಿದ್ದಾರೆ. ಮೆಹರ್ ಪ್ರಿಯಕರನ ಜತೆ ಸೇರಿ ಪತಿಯನ್ನು ಕೊಲೆ ಮಾಡಿದ್ದಲ್ಲದೆ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಿದ್ದಳು. 2021ರ ನ. 26ರಂದು ಗಂಜಿಕುಂಟೆ … Continue reading ಪ್ರಿಯಕರನ ಜತೆ ಸೇರಿ ಪತಿಯನ್ನು ಸುಟ್ಟು ಕೊಂದ ಪತ್ನಿ: ಆರೋಪಿಗಳಿಬ್ಬರ ಬಂಧನ
Copy and paste this URL into your WordPress site to embed
Copy and paste this code into your site to embed