ದೇವನಹಳ್ಳಿಯ ಬಾಡಿಗೆ ಮನೇಲಿ ಗೃಹಿಣಿ ಜತೆ ಯುವಕ ಆತ್ಮಹತ್ಯೆ: ಪ್ರಕರಣ ಬೆನ್ನಟ್ಟಿದ ಪೊಲೀಸರಿಗೆ ಬಯಲಾಯ್ತು ಭಯಾನಕ ರಹಸ್ಯ

ಬೆಂಗಳೂರು ಗ್ರಾಮಾಂತರ: ಹತ್ತು ದಿನದ ಹಿಂದಷ್ಟೇ ಬಾಡಿಗೆ ಮನೆಗೆ ಬಂದಿದ್ದ ದಂಪತಿ ಅದೇ ಮನೆಯಲ್ಲಿ ದುರಂತ ಅಂತ್ಯ ಕಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​ ಸಿಕ್ಕಿದೆ. ದೇವನಹಳ್ಳಿ ಪಟ್ಟಣದ ಸೂಲಿಬೆಲೆ ರಸ್ತೆ ನಾರಾಯಣಾಚಾರ್​ ಬಡಾವಣೆಯಲ್ಲಿ ಬಾಡಿಗೆ ಮನೆಗೆ ಜ್ಯೋತಿ ಮತ್ತು ಬಸವರಾಜ್​ 10 ದಿನದ ಹಿಂದಷ್ಟೇ ಬಂದಿದ್ದರು. ಮನೆ ಮಾಲೀಕಗೆ ತಾವಿಬ್ಬರೂ ದಂಪತಿ ಎಂದು ಹೇಳಿಕೊಂಡಿದ್ದರು. ವಾರದ ಬಳಿಕ ಇಬ್ಬರೂ ಒಂದೇ ಸೀರೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣ ಬೆನ್ನಟ್ಟಿದ ಪೊಲೀಸರಿಗೆ ಭಯಾನಕ ರಹಸ್ಯ ಬಯಲಾಗಿದೆ. ದಂಪತಿ … Continue reading ದೇವನಹಳ್ಳಿಯ ಬಾಡಿಗೆ ಮನೇಲಿ ಗೃಹಿಣಿ ಜತೆ ಯುವಕ ಆತ್ಮಹತ್ಯೆ: ಪ್ರಕರಣ ಬೆನ್ನಟ್ಟಿದ ಪೊಲೀಸರಿಗೆ ಬಯಲಾಯ್ತು ಭಯಾನಕ ರಹಸ್ಯ