ದೇವನಹಳ್ಳಿಯ ಬಾಡಿಗೆ ಮನೇಲಿ ಗೃಹಿಣಿ ಜತೆ ಯುವಕ ಆತ್ಮಹತ್ಯೆ: ಪ್ರಕರಣ ಬೆನ್ನಟ್ಟಿದ ಪೊಲೀಸರಿಗೆ ಬಯಲಾಯ್ತು ಭಯಾನಕ ರಹಸ್ಯ
ಬೆಂಗಳೂರು ಗ್ರಾಮಾಂತರ: ಹತ್ತು ದಿನದ ಹಿಂದಷ್ಟೇ ಬಾಡಿಗೆ ಮನೆಗೆ ಬಂದಿದ್ದ ದಂಪತಿ ಅದೇ ಮನೆಯಲ್ಲಿ ದುರಂತ ಅಂತ್ಯ ಕಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ದೇವನಹಳ್ಳಿ ಪಟ್ಟಣದ ಸೂಲಿಬೆಲೆ ರಸ್ತೆ ನಾರಾಯಣಾಚಾರ್ ಬಡಾವಣೆಯಲ್ಲಿ ಬಾಡಿಗೆ ಮನೆಗೆ ಜ್ಯೋತಿ ಮತ್ತು ಬಸವರಾಜ್ 10 ದಿನದ ಹಿಂದಷ್ಟೇ ಬಂದಿದ್ದರು. ಮನೆ ಮಾಲೀಕಗೆ ತಾವಿಬ್ಬರೂ ದಂಪತಿ ಎಂದು ಹೇಳಿಕೊಂಡಿದ್ದರು. ವಾರದ ಬಳಿಕ ಇಬ್ಬರೂ ಒಂದೇ ಸೀರೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣ ಬೆನ್ನಟ್ಟಿದ ಪೊಲೀಸರಿಗೆ ಭಯಾನಕ ರಹಸ್ಯ ಬಯಲಾಗಿದೆ. ದಂಪತಿ … Continue reading ದೇವನಹಳ್ಳಿಯ ಬಾಡಿಗೆ ಮನೇಲಿ ಗೃಹಿಣಿ ಜತೆ ಯುವಕ ಆತ್ಮಹತ್ಯೆ: ಪ್ರಕರಣ ಬೆನ್ನಟ್ಟಿದ ಪೊಲೀಸರಿಗೆ ಬಯಲಾಯ್ತು ಭಯಾನಕ ರಹಸ್ಯ
Copy and paste this URL into your WordPress site to embed
Copy and paste this code into your site to embed