More

    ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ

    ಗದಗ: ಯುವತಿಯೋರ್ವಳು ತಾನು ಕೆಲಸ ಮಾಡುತ್ತಿದ್ದ ಪತಂಜಲಿ ಮಾರಾಟ ಮಳಿಗೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡರಗಿ ಪಟ್ಟಣದಲ್ಲಿ ನಡೆದಿದೆ.

    ದೀಪಾ ಕಾಗನೂರುಮಠ(30)ಮೃತ ಯುವತಿ. ಈಕೆ ತೀವ್ರ ಹೊಟ್ಟೆನೋವು ಹಾಗೂ ತಂದೆಯ ನೆನಪಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಪತಂಜಲಿ ಮಾರಾಟ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ದೀಪಾ, ಇಂದು ಅಲ್ಲಿಯೇ ಡೆತ್​ ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮುಂಡರಗಿ ಪೊಲಿಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಅಮಲು ಪದಾರ್ಥ‌ ಕೊಟ್ಟು ಲೈಂಗಿಕವಾಗಿ ಬಳಸಿಕೊಂಡ, ಗರ್ಭದಲ್ಲೇ ಭ್ರೂಣವನ್ನೂ ಕೊಲ್ಲಿಸಿದ! ಮುಂದೇನಾಯ್ತು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts