ದುಬೈಯಲ್ಲಿ ಅಪಘಾತ, ಉಳ್ಳಾಲದ ಯುವತಿ ಮೃತ್ಯು

ಉಳ್ಳಾಲ: ದುಬೈಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಳ್ಳಾಲ ತಾಲೂಕಿನ ಯುವತಿ, ಬಿಜೆಪಿ ಮುಖಂಡೆಯ ಪುತ್ರಿ ಸಾವನ್ನಪ್ಪಿದ್ದಾರೆ.ಕೋಟೆಕಾರ್ ಬೀರಿ ಕೆಂಪುಮಣ್ಣು ನಿವಾಸಿ ವಿಠಲ್ ಕುಲಾಲ್ ಕೆಂಪುಮಣ್ಣು ಎಂಬುಬರ ಏಕೈಕ ಪುತ್ರಿಯಾದ ವಿದಿಶಾ (28) ಮೃತ ಯುವತಿ. ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವೀಧರೆಯಾಗಿದ್ದ ಇವರು 2019ರಲ್ಲಿ ದುಬಾಯಿಗೆ ತೆರಳಿದ್ದರು. ಕಳೆದೊಂದು ವರ್ಷದಿಂದ ವಿಮಾನ ನಿಲ್ದಾಣದಲ್ಲಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ದುಬಾಯಿಯಲ್ಲಿ ವಾಹನ ಚಾಲನಾ ಪರವಾನಗಿ ಹೊಂದಿದ್ದ ಅವರು, ಆರು ತಿಂಗಳ ಹಿಂದೆ ಹೊಸ ಕಾರು ಖರೀದಿಸಿದ್ದರು. ಗುರುವಾರ ಕೆಲಸಕ್ಕೆ … Continue reading ದುಬೈಯಲ್ಲಿ ಅಪಘಾತ, ಉಳ್ಳಾಲದ ಯುವತಿ ಮೃತ್ಯು