ಕುಡಿವ ನೀರಿನ ಪೈಪ್ನಲ್ಲಿ ಮಾಂಸದ ಮುದ್ದೆ, ಮೂಳೆ ಪತ್ತೆ! ಬಗೆದಷ್ಟೂ ಜಟಿಲವಾಗ್ತಿದೆ ಯುವತಿ ಕಾಲಿನ ರಹಸ್ಯ…
ರಾಮನಗರ: ಚನ್ನಪಟ್ಟಣದಲ್ಲಿ ಕುಡಿವ ನೀರಿನ ಓವರ್ಹೆಡ್ ಟ್ಯಾಂಕ್ನ ಕೊಳವೆಯಲ್ಲಿ ಸತ್ತ ಯುವತಿಯ ಕೊಳೆತ ಕಾಲು ಪತ್ತೆಯಾದ ಪ್ರಕರಣದ ಜಾಡು ಹಿಡಿದು ಹೊರಟವರಿಗೆ ಮೂಳೆ ಹಾಗೂ ಮಾಂಸದ ಮುದ್ದೆ ಸಿಕ್ಕಿದ್ದು, ಬೆಗೆದಷ್ಟು ಜಟಿಲವಾಗುತ್ತಲೇ ಇದೆ ಈ ಕೇಸ್. ಅ.9ರಂದು ಚನ್ನಪಟ್ಟಣದ ನ್ಯಾಯಾಲಯಗಳ ಸಂಕೀರ್ಣದ ಸಮೀಪವೇ ಇರುವ ಟ್ಯಾಂಕ್ನ ನೀರಿನ ಪೈಪ್ನಲ್ಲಿ ಕೊಳೆತ ಸ್ಥಿತಿಯಲ್ಲಿ ತೊಡೆಭಾಗದಿಂದ ಪಾದದವರೆಗೂ ಕಾಲು ಪತ್ತೆಯಾಗಿತ್ತು. ಈ ಪ್ರಕರಣ ಚನ್ನಪಟ್ಟಣದ ಜನತೆಯಲ್ಲಿ ಆತಂಕ ಉಂಟು ಮಾಡಿದ್ದು ಮಾತ್ರವಲ್ಲದೆ, ಪೊಲೀಸ್ ಇಲಾಖೆಗೆ ಸವಾಲನ್ನೇ ತಂದೊಡ್ಡಿದೆ. ಮೃತದೇಹದ ಉಳಿದ … Continue reading ಕುಡಿವ ನೀರಿನ ಪೈಪ್ನಲ್ಲಿ ಮಾಂಸದ ಮುದ್ದೆ, ಮೂಳೆ ಪತ್ತೆ! ಬಗೆದಷ್ಟೂ ಜಟಿಲವಾಗ್ತಿದೆ ಯುವತಿ ಕಾಲಿನ ರಹಸ್ಯ…
Copy and paste this URL into your WordPress site to embed
Copy and paste this code into your site to embed