ಕುಡಿವ ನೀರಿನ ಪೈಪ್​ನಲ್ಲಿ ಮಾಂಸದ ಮುದ್ದೆ, ಮೂಳೆ ಪತ್ತೆ! ಬಗೆದಷ್ಟೂ ಜಟಿಲವಾಗ್ತಿದೆ ಯುವತಿ ಕಾಲಿನ ರಹಸ್ಯ…

ರಾಮನಗರ: ಚನ್ನಪಟ್ಟಣದಲ್ಲಿ ಕುಡಿವ ನೀರಿನ ಓವರ್​ಹೆಡ್ ಟ್ಯಾಂಕ್​ನ ಕೊಳವೆಯಲ್ಲಿ ಸತ್ತ ಯುವತಿಯ ಕೊಳೆತ ಕಾಲು ಪತ್ತೆಯಾದ ಪ್ರಕರಣದ ಜಾಡು ಹಿಡಿದು ಹೊರಟವರಿಗೆ ಮೂಳೆ ಹಾಗೂ ಮಾಂಸದ ಮುದ್ದೆ ಸಿಕ್ಕಿದ್ದು, ಬೆಗೆದಷ್ಟು ಜಟಿಲವಾಗುತ್ತಲೇ ಇದೆ ಈ ಕೇಸ್​. ಅ.9ರಂದು ಚನ್ನಪಟ್ಟಣದ ನ್ಯಾಯಾಲಯಗಳ ಸಂಕೀರ್ಣದ ಸಮೀಪವೇ ಇರುವ ಟ್ಯಾಂಕ್​ನ ನೀರಿನ ಪೈಪ್​ನ​ಲ್ಲಿ ಕೊಳೆತ ಸ್ಥಿತಿಯಲ್ಲಿ ತೊಡೆಭಾಗದಿಂದ ಪಾದದವರೆಗೂ ಕಾಲು ಪತ್ತೆಯಾಗಿತ್ತು. ಈ ಪ್ರಕರಣ ಚನ್ನಪಟ್ಟಣದ ಜನತೆಯಲ್ಲಿ ಆತಂಕ ಉಂಟು ಮಾಡಿದ್ದು ಮಾತ್ರವಲ್ಲದೆ, ಪೊಲೀಸ್ ಇಲಾಖೆಗೆ ಸವಾಲನ್ನೇ ತಂದೊಡ್ಡಿದೆ. ಮೃತದೇಹದ ಉಳಿದ … Continue reading ಕುಡಿವ ನೀರಿನ ಪೈಪ್​ನಲ್ಲಿ ಮಾಂಸದ ಮುದ್ದೆ, ಮೂಳೆ ಪತ್ತೆ! ಬಗೆದಷ್ಟೂ ಜಟಿಲವಾಗ್ತಿದೆ ಯುವತಿ ಕಾಲಿನ ರಹಸ್ಯ…