ಸಕ್ಕರೆನಾಡಲ್ಲಿ ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ!

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದಲ್ಲಿ ಈ ಘಟನೆ. ಗಂಗಾ(38) ಕೊಲೆಯಾದ ದುರ್ದೈವಿ. ಈಕೆ ತಮಿಳುನಾಡು ಮೂಲದ ನಿವಾಸಿಯಾಗಿದ್ದಳು. ಮಹಿಳೆಯ ತಲೆಯನ್ನು ಕಲ್ಲಿನಿಂದ ಜಜ್ಜಿ ಬರ್ಬರ ಕೃತ್ಯ ಮಾಡಲಾಗಿದೆ. ಇದನ್ನೂ ಓದಿ: `ಕರ್ನಾಟಕ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ಸಾಧ್ಯತೆ; ಕಟೀಲ್ ಬದಲಾವಣೆಗೆ ಪಕ್ಷದಲ್ಲೇ ಒತ್ತಾಯ… ನಿಮಿಷಾಂಭ ದೇವಾಲಯ ಬಳಿಯ ಕಾವೇರಿ ನದಿಯಲ್ಲಿ ಕಾಸು ಹೆಕ್ಕುವ ಕಾಯಕ ಮಾಡುತ್ತಿದ್ದಳು. ಸ್ಥಳದಲ್ಲಿ ಕೊಲೆಯಾದ ಮಹಿಳೆ ಸಂಬಂಧಕರ ಆಕ್ರಂದನ ಮುಗಿಲು ಮುಟ್ಟಿದೆ. ಕೊಲೆಯಾದ … Continue reading ಸಕ್ಕರೆನಾಡಲ್ಲಿ ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ!