ಚಿಕ್ಕ ಮಗುವನ್ನು ಟಾರ್ಗೆಟ್​ ಮಾಡಲಾಗ್ತಿದೆ: ಸನಾತನ ವಿವಾದದ ಬಗ್ಗೆ ನಟ ಕಮಲ್​ ಹಾಸನ್​ ಪ್ರತಿಕ್ರಿಯೆ

ಕೊಯಮತ್ತೂರು: ಸನಾತನ ಧರ್ಮದ ಬಗ್ಗೆ ಮಾತನಾಡಿರುವ ಡಿಎಂಕೆ ನಾಯಕ ಮತ್ತು ತಮಿಳುನಾಡು ಯುವ ಸಬಲೀಕರಣ ಸಚಿವ ಉದಯನಿಧಿ ಸ್ಟಾಲಿನ್​ರನ್ನು ಟಾರ್ಗೆಟ್​ ಮಾಡಲಾಗುತ್ತಿದೆ ಎಂದು ಮಕ್ಕಳ್​ ನಿಧಿ ಮೈಯಂ ಪಕ್ಷದ ಮುಖ್ಯಸ್ಥ ಹಾಗೂ ನಟ ಕಮಲ್​ ಹಾಸನ್ ಅಭಿ​ಪ್ರಾಯಪಟ್ಟಿದ್ದಾರೆ. ನಿನ್ನೆ (ಸೆ.22) ಕೊಯಮತ್ತೂರಿನಲ್ಲಿ ನಡೆದ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕಮಲ್​ ಹಾಸ್​ನ, ಉದಯನಿಧಿ ಹೆಸರೇಳದೆ, ಬಿಜೆಪಿ ಮತ್ತು ಅದರ ಮೈತ್ರಿ ಪಕ್ಷಗಳು ಸನಾತನ ಧರ್ಮದ ಬಗ್ಗೆ ಮಾತನಾಡಿದ ಚಿಕ್ಕ ಮಗುವನ್ನು ಟಾರ್ಗೆಟ್​ ಮಾಡುತ್ತಿವೆ ಎಂದು ಟೀಕಿಸಿದರು. ಸನಾತನ … Continue reading ಚಿಕ್ಕ ಮಗುವನ್ನು ಟಾರ್ಗೆಟ್​ ಮಾಡಲಾಗ್ತಿದೆ: ಸನಾತನ ವಿವಾದದ ಬಗ್ಗೆ ನಟ ಕಮಲ್​ ಹಾಸನ್​ ಪ್ರತಿಕ್ರಿಯೆ