ವೈಎಸ್​ವಿ ದತ್ತಾರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳಿ: ಸಿದ್ದರಾಮಯ್ಯಗೆ ಬೆಂಬಲಿಗರ ಒತ್ತಾಯ

ಬೆಂಗಳೂರು: ಮಾಜಿ ಶಾಸಕ ವೈ.ಎಸ್​.ವಿ. ದತ್ತ ಅವರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳಿ ಎಂದು ದತ್ತಾ ಅವರ ಬೆಂಬಲಿಗರು ಬಹಿರಂಗವಾಗಿಯೇ ಮಾಜಿ ಸಿಎಂ ಸಿದ್ದರಾಮಯ್ಯಗೆ ಸೋಮವಾರ ಮನವಿ ಮಾಡಿದ್ದಾರೆ. ಸಂಕ್ರಾಂತಿ ಬಳಿಕ ಮಾಜಿ ಶಾಸಕ ವೈಎಸ್​ವಿ ದತ್ತ ಕಾಂಗ್ರೆಸ್​ ಸೇರಲಿದ್ದಾರೆ ಎಂದು ಹರಿದಾಡುತ್ತಿರವ ಸುದ್ದಿಗೆ ದತ್ತ ಬೆಂಬಲಿಗರ ಈ ಮಾತು ಪುಷ್ಟಿ ನೀಡುವಂತಿದೆ. ರೈತರ ವಿಚಾರವಾಗಿ ದತ್ತ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದರು. ಈ ವೇಳೆ ಬೆಂಬಲಿಗರು ಈ ಪ್ರಸ್ತಾಪ ಮಾಡಿದರು. ಸಿದ್ದರಾಮಯ್ಯನವರೇ ಕೃಷ್ಣಮೂರ್ತಿ ಕಾಲದಿಂದಲೂ ನೀವು ಹೇಳಿದಂತೆಯೇ ಮಾಡಿದ್ದೇವೆ, … Continue reading ವೈಎಸ್​ವಿ ದತ್ತಾರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳಿ: ಸಿದ್ದರಾಮಯ್ಯಗೆ ಬೆಂಬಲಿಗರ ಒತ್ತಾಯ