ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಮಾಡಂಗಿಲ್ಲ: ಜಮೀರ್​

ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ ಎಂದು ಶಾಸಕ ಜಮೀರ್ ಅಹ್ಮದ್​ ಖಾನ್​ ಹೇಳಿದ್ದು, ಹಿಂದುಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ. ಜಮೀರ್​ರ ಮಾತು ಚಾಮರಾಜಪೇಟೆ ಮೈದಾನದ ವಿವಾದದ ಬೆಂಕಿಗೆ ತುಪ್ಪ ಸುರಿದಿದೆ. ಇದನ್ನು ತೀವ್ರವಾಗಿ ಖಂಡಿಸಿರುವ ವಿಶ್ವ ಸನಾತನ ಪರಿಷತ್​ ಅಧ್ಯಕ್ಷ ಭಾಸ್ಕರ್​, ಜಮೀರ್​ರ ಮದ್ವೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಏನಾದರೂ ಇವರಿಗೆ ವರದಕ್ಷಿಣೆಯಾಗಿ ಚಾಮರಾಜಪೇಟೆ ಮೈದಾನವನ್ನು ಕೊಟ್ಟಿತ್ತಾ? ಎಂದು ಪ್ರಶ್ನಿಸಿದ್ದಾರೆ. ದಿಗ್ವಿಜಯ ನ್ಯೂಸ್​ ಜತೆ ಮಾತನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್​, … Continue reading ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಮಾಡಂಗಿಲ್ಲ: ಜಮೀರ್​