ಮಾಜಿ ರಾಜ್ಯಸಭಾ ಸದಸ್ಯ, ಶಿಕ್ಷಣ ತಜ್ಞ ಅಬ್ದುಲ್ ಸಮಾದ್​ ಸಿದ್ದಿಕಿ ವಿಧಿವಶ: ರಾಯಚೂರಿನಲ್ಲಿ ಅಂತ್ಯಕ್ರಿಯೆ

ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯ ಅಬ್ದುಲ್ ಸಮಾದ್​ ಸಿದ್ದಿಕಿ (87) ಅವರು ಸೋಮವಾರ ತಡರಾತ್ರಿ ಕೊನೆಯುಸಿರೆಳೆದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಿಕಿ ಅವರನ್ನು ಹೈದ್ರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಸೋಮವಾರ (ನ.21) ತಡರಾತ್ರಿ ಮೃತಪಟ್ಟಿದ್ದಾರೆ. ಸಿದ್ದಿಕಿ ಅವರ ಅಂತ್ಯಕ್ರಿಯೆ ರಾಯಚೂರು ನಗರದ ಶೇಖಮಿಯಾ ಬಾಬಾ ಖಬರಸ್ಥಾನದಲ್ಲಿ ಇಂದು ನಡೆಯಲಿದೆ. ಸಮದ್ ಸಿದ್ದಿಕಿ ಅವರು ಜನತಾ ಪಕ್ಷದೊಂದಿಗೆ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು. ಜನತಾದಳದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 1988 ರಿಂದ … Continue reading ಮಾಜಿ ರಾಜ್ಯಸಭಾ ಸದಸ್ಯ, ಶಿಕ್ಷಣ ತಜ್ಞ ಅಬ್ದುಲ್ ಸಮಾದ್​ ಸಿದ್ದಿಕಿ ವಿಧಿವಶ: ರಾಯಚೂರಿನಲ್ಲಿ ಅಂತ್ಯಕ್ರಿಯೆ