ಮುಂದುವರಿದ ಸುದೀಪ್ ಸಮಾಜಮುಖಿ ಕಾರ್ಯ: 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಕಿಚ್ಚ
ಬೆಂಗಳೂರು: ಮಹಾಮಾರಿ ಕರೊನಾ ಸಂಕಷ್ಟ ಕಾಲದಲ್ಲಿ ಮಾನವೀಯ ಕಾರ್ಯಗಳಲ್ಲಿ ತೊಡಗಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಮತ್ತೊಂದು ಸಮಾಜಮುಖಿ ಕೆಲಸಕ್ಕೆ ಮುಂದಾಗಿದ್ದಾರೆ. ಈ ಬಾರಿ ಕಿಚ್ಚನ ಕಣ್ಣು ಸರ್ಕಾರಿ ಶಾಲೆಗಳ ಮೇಲೆ ಬಿದ್ದಿದ್ದು, ಶಾಲೆಗಳ ಅಭಿವೃದ್ಧಿಗೆ ಸುದೀಪ್ ಪಣ ತೊಟ್ಟಿದ್ದಾರೆ. ಇದರ ಮೊದಲ ಹೆಜ್ಜೆಯಾಗಿ ನಾಲ್ಕು ಸರ್ಕಾರಿ ಶಾಲೆಗಳನ್ನು ಸುದೀಪ್ ದತ್ತು ಪಡೆದಿದ್ದಾರೆ. ಇದನ್ನೂ ಓದಿ: ಬೈಕ್ ಸ್ಟಂಟ್ಗೆ ವಿರೋಧ- ಬಾಲಕರಿಂದ ಬರ್ಬರ ಹತ್ಯೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ ಕಿಚ್ಚ ಸುದೀಪ್ ಚಾರಿಟೆಬೆಲ್ ಸೊಸೈಟಿ ಮೂಲಕ ಚಿತ್ರದುರ್ಗ … Continue reading ಮುಂದುವರಿದ ಸುದೀಪ್ ಸಮಾಜಮುಖಿ ಕಾರ್ಯ: 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಕಿಚ್ಚ
Copy and paste this URL into your WordPress site to embed
Copy and paste this code into your site to embed