ಅಂಬರೀಷ್ ಮೃತಪಟ್ಟಾಗ ರಮ್ಯಾ ಏಕೆ ಬಂದಿರಲಿಲ್ಲ?; ಕಾರಣ ತಿಳಿಸಿದ ನಟಿ

ಮಂಡ್ಯ: ಕಾಂಗ್ರೆಸ್​ನ ಸ್ಟಾರ್ ಪ್ರಚಾರಕಿ ಆಗಿರುವ ನಟಿ-ಮಾಜಿ ಸಂಸದೆ ರಮ್ಯಾ ಇಂದು ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ಧುಮುಕಿದ್ದು, ಮತ ಯಾಚನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಕೆಲವು ವಿಚಾರಗಳ ಕುರಿತು ಪ್ರತಿಕ್ರಿಯೆಯನ್ನೂ ನೀಡಿದ್ದಾರೆ. ನಾನು ಈಗ ಮಂಡ್ಯ ಜಿಲ್ಲೆಯ ಅಭ್ಯರ್ಥಿಗಳ ಪರವಾಗಿ ಮತ ಯಾಚನೆ ಮಾಡಲು ಬಂದಿದ್ದೇನೆ. ನಾನು ಈಗ ಸ್ಟಾರ್ ಪ್ರಚಾರಕಿ ಅಷ್ಟೇ. ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಾನು ಯೋಚನೆ ಮಾಡಿಲ್ಲ. ಅದಕ್ಕೆ ತುಂಬಾ ಸಮಯವಿದೆ, ನಾನು ಸಿನಿಮಾ … Continue reading ಅಂಬರೀಷ್ ಮೃತಪಟ್ಟಾಗ ರಮ್ಯಾ ಏಕೆ ಬಂದಿರಲಿಲ್ಲ?; ಕಾರಣ ತಿಳಿಸಿದ ನಟಿ