ಯಾವುದಕ್ಕೂ ಕೊರತೆ ಇಲ್ಲ; ಕಲ್ಲಿದ್ದಲು ಕುರಿತ ವರದಿ ಆಧಾರರಹಿತ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​

ದೆಹಲಿ: ದೇಶಾದ್ಯಂತ ಕಲ್ಲಿದ್ದಲು ಕೊರತೆ ಉಂಟಾಗಿದ್ದು, ಅಂಧಾಕಾರದ ಆತಂಕ ಮೂಡಿದೆ ಎಂಬ ನಿಟ್ಟಿನಲ್ಲಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿರುವ ಸುದ್ದಿಗಳಿಗೆ ಸಂಬಂಧಿಸಿದಂತೆ ಇದೀಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಪ್ರತಿಕ್ರಿಯಿಸಿದ್ದು, ಆ ಕುರಿತ ಎಲ್ಲ ವಿಷಯವನ್ನು ನಿರಾಕರಿಸಿದ್ದಾರೆ. ಕಲ್ಲಿದ್ದಲು ಕೊರತೆ ಇದೆ ಎಂಬ ವರದಿಯೇ ಆಧಾರರಹಿತ ಎಂದು ಹೇಳಿರುವ ನಿರ್ಮಲಾ ಸೀತಾರಾಮನ್​, ಯಾವುದಕ್ಕೂ ಕೊರತೆ ಇಲ್ಲ ಎಂಬುದನ್ನು ಖಡಾಖಂಡಿತವಾಗಿ ಹೇಳಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವೆ ಈ ಸ್ಪಷ್ಟನೆಯನ್ನು ನೀಡಿದರು. ಇದನ್ನೂ ಓದಿ: ಮನೆ … Continue reading ಯಾವುದಕ್ಕೂ ಕೊರತೆ ಇಲ್ಲ; ಕಲ್ಲಿದ್ದಲು ಕುರಿತ ವರದಿ ಆಧಾರರಹಿತ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​