ಫೇಸ್​ಬುಕ್ ಖಾತೆಯಲ್ಲಿ ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ; ಸರ್ಕಾರಿ ಶಾಲಾ ಶಿಕ್ಷಕ ಅಮಾನತ್

ಚಿತ್ರದುರ್ಗ: ಫೇಸ್​ಬುಕ್​​ ಖಾತೆಯಲ್ಲಿ ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ ಮಾಡಿರುವ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನನ್ನು ಅಮಾನತ್ತು ಮಾಡಲಾಗಿದೆ. ಫೇಸ್​ಬುಕ್ ಖಾತೆಯಲ್ಲಿ ಸರ್ಕಾರಗಳ ಬಗ್ಗೆ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತಾಲೂಕಿನ ಕಾನುಬೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅವರನ್ನು ಬಿಇಓ ಎಲ್‌.ಜಯಪ್ಪ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿಯ ಪ್ರಾಥಮಿಕ ಶಾಲಾ ಶಿಕ್ಷಕ ಶಾಂತಮೂರ್ತಿ, ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುತ್ತಿದ್ದ ವೇಳೆ ಅವಹೇಳನಕಾರಿಯಾಗಿ ಫೇಸ್​​ಬುಕ್​​​ನಲ್ಲಿ ಬರೆದುಕೊಂಡಿದ್ದರು. ಹಿಂದಿನ ಮುಖ್ಯಮಂತ್ರಿಗಳ … Continue reading ಫೇಸ್​ಬುಕ್ ಖಾತೆಯಲ್ಲಿ ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ; ಸರ್ಕಾರಿ ಶಾಲಾ ಶಿಕ್ಷಕ ಅಮಾನತ್