ಎಬಿವಿಪಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ

blank

ಹಾವೇರಿ: ನಗರದ ಅಖಿಲ ಭಾರತೀಯ ವಿದ್ಯಾಥಿರ್ ಪರಿಷತ್​ ವತಿಯಿಂದ ಭಾನುವಾರ ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜ್​ನಲ್ಲಿ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಆಚರಿಸಲಾಯಿತು.
ಸಂಟನೆಯ ಅಧ್ಯಕ್ಷ ದಿಲೀಪ ನಾಯಕ್ನವರ, ಉಪಾಧ್ಯಕ್ಷ ಸಂದೀಪ ಎಲ್​., ಕಾರ್ಯದಶಿರ್ ಕಿರಣ ಅಕ್ಕೂರ, ಭರತ ಕಡ್ಲಿ, ಕಾಲೇಜ್​ನ ಪ್ರಾಂಶುಪಾಲ ಜ್ಯೋತಿಭಾ ಶಿಂಧೆ, ಸನತ ತೋಟಗೇರಿ, ಅಭಿಷೇಕ ದೊಡ್ಮನಿ, ನಾಗರಾಜ ಪುರವಂತಿಗೌಡ್ರ, ಸಂತೋಷ ದೊಡ್ಮನಿ, ಪದ್ಮರಾಜ ಧುನಾಶಿ ಮತ್ತಿತರರು ಉಪಸ್ಥಿತರಿದ್ದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…