ರಾಜ್ಯದ 15 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಏಕಕಾಲಕ್ಕೆ 68 ತಂಡಗಳಲ್ಲಿ 500 ಕ್ಕೂ ಅಧಿಕ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಇಲ್ಲದೆ ಕೋಟಿ-ಕೋಟಿ ಹಣ, ಚಿನ್ನಾಭರಣ ಹಾಗೂ ಆಸ್ತಿ ದಾಖಲೆ ಪತ್ರಗಳು ಜಪ್ತಿಯಾಗಿದ್ದು, ಯಾರ ಆಸ್ತಿ ಎಷ್ಟು ಎಂಬ ವಿವರ ಇಲ್ಲಿದೆ. ಟಿ.ಎಸ್. ರುದ್ರೇಶಪ್ಪ ಜಂಟಿ ನಿರ್ದೇಶಕರು, ಕೃಷಿ ಇಲಾಖೆ, ಗದಗ ಜಿಲ್ಲೆ ಶಿವಮೊಗ್ಗದಲ್ಲಿ 2 ವಾಸದ ಮನೆ, ವಿವಿಧೆಡೆ 4 ನಿವೇಶನ, 9 ಕೆ.ಜಿ 400 ಗ್ರಾಂ ಚಿನ್ನದ ಬಿಸ್ಕೇಟ್, 3 ಕೆ.ಜಿ ಬೆಳಿ … Continue reading ಅಧಿಕಾರಿಗಳ ಖಜಾನೆ ಜಾಲಾಡಿದ ಎಸಿಬಿ; ಬೆಳ್ಳಂಬೆಳಗ್ಗೆ ಶಾಕ್, ದಾಖಲೆ ಇಲ್ಲದ ಕೋಟ್ಯಂತರ ರೂ. ಮೌಲ್ಯದ ಆಸ್ತಿ, ಆಭರಣ ಜಪ್ತಿ
Copy and paste this URL into your WordPress site to embed
Copy and paste this code into your site to embed