ಲಂಚ ಸ್ವೀಕರಿಸುವಾಗ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಲೆಡ್ಜರ್ ಕೀಪರ್ ಎಸಿಬಿ ಬಲೆಗೆ
ಶಿವಮೊಗ್ಗ: ಲಂಚ ಸ್ವೀಕರಿಸುವಾಗ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಲೆಡ್ಜರ್ ಕೀಪರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಸುನೀತಾ ಎಸಿಬಿ ಬಲೆಗೆ ಬಿದ್ದವರು. ಶಿಕಾರಿಪುರ ತಾಲೂಕು ಬಗಣಕಟ್ಟೆ ಗ್ರಾಮದ ಮಲ್ಲೇಶಪ್ಪ ಅವರಿಂದ ಒಂದು ಸಾವಿರ ರೂಪಾಯಿ ಲಂಚ ಪಡೆಯುವಾಗ ಪ್ರತ್ಯಕ್ಷವಾಗಿ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ವಯಸ್ಸಾದ ಅಪ್ಪನನ್ನು ಹೊರಗೆ ಕರೆದುಕೊಂಡು ಹೋಗಲು ಭಯ ಎಂದು ತಾವೇ ಶೇವಿಂಗ್ ಮಾಡಿದ ಹಾಸ್ಯನಟ ಸ್ವ ಉದ್ಯೋಗ ಯೋಜನೆಯಡಿ ಮಲ್ಲೇಶಪ್ಪ ಅವರಿಗೆ ಒಂದು ಲಕ್ಷ ರೂಪಾಯಿ ಸಾಲ ಮಂಜೂರಾಗಿತ್ತು. ಮಲ್ಲೇಶಪ್ಪ … Continue reading ಲಂಚ ಸ್ವೀಕರಿಸುವಾಗ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಲೆಡ್ಜರ್ ಕೀಪರ್ ಎಸಿಬಿ ಬಲೆಗೆ
Copy and paste this URL into your WordPress site to embed
Copy and paste this code into your site to embed