More

    ಲೋಕಾಯುಕ್ತ ಅಹವಾಲು ಸ್ವೀಕಾರ

    ಧಾರವಾಡ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಽಕಾರಿಗಳು ನ. ೨೦ರಂದು ಬೆಳಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೨ರವರೆಗೆ ಕುಂದಗೋಳ ಮತ್ತು ಅಳ್ನಾವರದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆ ಆಯೋಜಿಸಿದ್ದಾರೆ. ಕುಂದಗೋಳ ತಾಲೂಕು ಪಂಚಾಯಿತಿ ಹಾಗೂ ಅಳ್ನಾವರ ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಬೆಳಗ್ಗೆ ೧೧ರಿಂದ ಮಧ್ಯಾಹ್ನ ೨ರವರೆಗೆ ಅಹವಾಲು ಸ್ವೀಕರಿಸಲಿದ್ದಾರೆ. ಯಾವುದೇ ಸPðÁರಿ ಅಽಕಾರಿ, ನೌಕರರು ಸರ್ಕಾರಿ ಸೇವೆ ಒದಗಿಸುವಲ್ಲಿ ಲಂಚಕ್ಕೆ ಬೇಡಿಕೆ ಇಟ್ಟರೆ, ಅನವಶ್ಯಕ ವಿಳಂಬ ಮಾಡುತ್ತಿದ್ದರೆ, ಸರ್ಕಾರಿ ಭೂಮಿ ಒತ್ತುವರಿಯಾಗಿದ್ದರೆ, ಕಾಮಗಾರಿಗಳಲ್ಲಿ ಅಕ್ರಮ ಅಥವಾ ಕಳಪೆ ಕಾರ್ಯ ನಡೆದಿದ್ದರೆ ದೂರು ನೀಡಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts