ಬೀದಿದೀಪದ ಕಂಬಗಳಿಗೆ ಟಿಪ್ಪರ್​ ಡಿಕ್ಕಿ

Gur_Accident

ಗುರುಪುರ: ಮಂಗಳೂರು ಬಜ್ಪೆ ರಾಜ್ಯ ಹೆದ್ದಾರಿಯ ಕೆಂಜಾರು ಶ್ರೀ ದೇವಿ ಕಾಲೇಜಿನ ಬಳಿ ಶುಕ್ರವಾರ ಅಪರಾಹ್ನ 3 ಗಂಟೆಗೆ ಟಿಪ್ಪರ್​ ಲಾರಿಯೊಂದು ಏಕಾಏಕಿ ರಸ್ತೆ ಬಿಟ್ಟು ಡಿವೈಡರ್​ ಏರಿದ ಪರಿಣಾಮ ಅಲ್ಲಿದ್ದ ಬೀದಿ ದೀಪದ ಕಂಬಗಳು ಮುರಿದಿವೆ.

ಘಟನೆ ವೇಳೆ ದ್ವಿಚಕ್ರ ವಾಹನ ಸವಾರರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಬರುತ್ತಿದ್ದ ಟಿಪ್ಪರ್​ ಕಾಲೇಜಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಏರಿದೆ. ಈ ವೇಳೆ ಡಿವೈಡರ್​ಗೆ ಅಳವಡಿಸಲಾಗಿದ್ದ 2 ಹೊಸ ವಿದ್ಯುತ್​ ಕಂಬಗಳು ಮುರಿದಿವೆ.

ಘಟನೆ ವೇಳೆ ವಿರುದ್ಧ ದಿಕ್ಕಿನಿಂದ ಮಂಗಳೂರಿನತ್ತ ಸಾಗುತ್ತಿದ್ದ ದ್ವಿಚಕ್ರ ಸವಾರರು ಬೀಳುತ್ತಿದ್ದ ಕಂಬಗಳಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬೈಕ್​-ಪಿಕಪ್​ ಡಿಕ್ಕಿ, ಸವಾರಗೆ ಗಾಯ

ತಂಡದಿಂದ ಯುವಕನ ಮೇಲೆ ಹಲ್ಲೆ

 

Share This Article

ಬಿಸಿಲಲ್ಲಿ ಸೆಖೆ ತಾಳಲಾರದೆ ICE ನೀರು ಕುಡಿದ್ರೆ ಜೀವಕ್ಕೆ ಅಪಾಯ ಖಂಡಿತ! Summer Health

Summer Health: ನೀರು ಮನುಷ್ಯರಿಗೆ ಬಹಳ ಅವಶ್ಯಕ. ನಾವು ಅನ್ನ ತಿನ್ನದೆ ಬದುಕಬಹುದು, ಆದರೆ ನೀರು…

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…

ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging

hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…